29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

“ಪುಣ್ಯ ಕೋಟಿಗೆ ಒಂದು ಕೋಟಿ” ವಿಶೇಷ ಪರಿಕಲ್ಪನೆಯಲ್ಲಿ ನಡೆಯಲಿದೆ ನಂದಗೋಕುಲ ದೀಪೋತ್ಸವ

ಬೆಳ್ತಂಗಡಿ: ನಂದಗೋಕುಲ ಗೋಶಾಲೆಯ ಅಭಿವೃದ್ಧಿಗಾಗಿ ಮತ್ತು ನಿರ್ಮಾಣ ನಿರ್ವಹಣೆಗಾಗಿ ಈ ಬಾರಿ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಈ ಬಾರಿಯ ನಂದಗೋಕುಲದ ದೀಪೋತ್ಸವವು ಮೇ.26 ಭಾನುವಾರದಂದು ನಡೆಯಲಿದ್ದು ನಂದಗೋಕುಲ ದೀಪೋತ್ಸವದ ಸಂಚಾಲನ ಸಮಿತಿಯ ಗೌರವಧ್ಯಕ್ಷರು, ಪ್ರಸಿದ್ದ ಬರೋಡ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಅವರ ವಿನೂತನ ಕಲ್ಪನೆ ಪುಣ್ಯಕೋಟಿಗೆ ಒಂದು ಕೋಟಿ ಎಂಬ ಘೋಷಣೆಯೊಂದಿಗೆ ಈ ಸಲದ ಗೋಗ್ರಾಸದ ಸಂಗ್ರಹ ನಡೆಯಲಿದೆ.

ಇದರ ನಿರ್ಮಾಣದಿಂದ ಹಿಡಿದು ನಿರ್ವಹಣೆವರೆಗೆ ಕಳೆದ 4 ವರ್ಷಗಳಲ್ಲಿ ಬಹಳಷ್ಟು ಖರ್ಚು ವೆಚ್ಚಗಳಾಗಿದ್ದು ಇವುಗಳೆಲ್ಲವನ್ನು ಸರಿದೂಗಿಸಲು ಸುಮಾರು ಒಂದು ಕೋಟಿ ರೂಪಾಯಿಯ ಧನ ಕ್ರೋಡೀಕರಿಸುವ ಯೋಜನೆ ಇದಾಗಿದೆ.

Related posts

ಕೊಕ್ಕಡ ಗ್ರಾ.ಪಂ. ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ನೆರಿಯ ವಾಲ್ಮೀಕಿ ಆಶ್ರಮ ಶಾಲೆಯ ಶಿಕ್ಷಕ ಕೃಷ್ಣಪ್ಪರಿಗೆ ಬೀಳ್ಕೊಡುಗೆ

Suddi Udaya

ವೇಣೂರಿನಲ್ಲಿ ಈದ್ ಮಿಲಾದ್ ಆಚರಣೆ

Suddi Udaya

ರೈತರ, ಜನ ಸಾಮಾನ್ಯರ ಬಜೆಟ್: ರಕ್ಷಿತ್ ಶಿವರಾಂ

Suddi Udaya

ಡಾ.ಎಂ.ಎನ್.ರಾಜೇಂದ್ರ ಕುಮಾರ್ ಗೆ ಮದರ್ ತೆರೇಸಾ ಮೆಮೋರಿಯಲ್ ನ್ಯಾಷನಲ್ ಅವಾರ್ಡ್

Suddi Udaya

ಕೊಕ್ಕಡ: ಕೊಟ್ಟಿಗೆಯಲ್ಲಿ ಪತ್ತೆಯಾದ 12 ಅಡಿ ಉದ್ದದ ಕಾಳಿಂಗ ಸರ್ಪ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಪ್ರಕಾಶ್

Suddi Udaya
error: Content is protected !!