25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

“ಪುಣ್ಯ ಕೋಟಿಗೆ ಒಂದು ಕೋಟಿ” ವಿಶೇಷ ಪರಿಕಲ್ಪನೆಯಲ್ಲಿ ನಡೆಯಲಿದೆ ನಂದಗೋಕುಲ ದೀಪೋತ್ಸವ

ಬೆಳ್ತಂಗಡಿ: ನಂದಗೋಕುಲ ಗೋಶಾಲೆಯ ಅಭಿವೃದ್ಧಿಗಾಗಿ ಮತ್ತು ನಿರ್ಮಾಣ ನಿರ್ವಹಣೆಗಾಗಿ ಈ ಬಾರಿ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಈ ಬಾರಿಯ ನಂದಗೋಕುಲದ ದೀಪೋತ್ಸವವು ಮೇ.26 ಭಾನುವಾರದಂದು ನಡೆಯಲಿದ್ದು ನಂದಗೋಕುಲ ದೀಪೋತ್ಸವದ ಸಂಚಾಲನ ಸಮಿತಿಯ ಗೌರವಧ್ಯಕ್ಷರು, ಪ್ರಸಿದ್ದ ಬರೋಡ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಅವರ ವಿನೂತನ ಕಲ್ಪನೆ ಪುಣ್ಯಕೋಟಿಗೆ ಒಂದು ಕೋಟಿ ಎಂಬ ಘೋಷಣೆಯೊಂದಿಗೆ ಈ ಸಲದ ಗೋಗ್ರಾಸದ ಸಂಗ್ರಹ ನಡೆಯಲಿದೆ.

ಇದರ ನಿರ್ಮಾಣದಿಂದ ಹಿಡಿದು ನಿರ್ವಹಣೆವರೆಗೆ ಕಳೆದ 4 ವರ್ಷಗಳಲ್ಲಿ ಬಹಳಷ್ಟು ಖರ್ಚು ವೆಚ್ಚಗಳಾಗಿದ್ದು ಇವುಗಳೆಲ್ಲವನ್ನು ಸರಿದೂಗಿಸಲು ಸುಮಾರು ಒಂದು ಕೋಟಿ ರೂಪಾಯಿಯ ಧನ ಕ್ರೋಡೀಕರಿಸುವ ಯೋಜನೆ ಇದಾಗಿದೆ.

Related posts

ಮುಂಡಾಜೆ ಗ್ರಾ.ಪಂ. ನಲ್ಲಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಹುಣ್ಸೆಕಟ್ಟೆ ಶಾಲೆಯ ಶೌಚಾಲಯ ಸ್ವಚ್ಛತೆ

Suddi Udaya

ಬ್ಯೂಟಿಪಾರ್ಲರ್ ಎಸೋಸಿಯೇಶನ್ ವತಿಯಿಂದ ಮಹಿಳಾ ದಿನಾಚರಣೆ

Suddi Udaya

ಶಿಬರಾಜೆ ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ವೇಣೂರು ಸರ್ಕಾರಿ ಪ್ರೌಢಶಾಲೆಗೆ ಯುವ ಬೆಂಗಳೂರು ಟ್ರಸ್ಟ್ ವತಿಯಿಂದ ಇಂಟರ್ ಆಕ್ಟಿವ್ ಸ್ಮಾರ್ಟ್ ಬೋರ್ಡ್ ಕೊಡುಗೆ, ಉದ್ಘಾಟನೆ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ‘ಚಿನ್ನದಂತ ಅಪ್ಪ ನನ್ನ ಅಪ್ಪ’ ವಿಶೇಷ ಅನುಬಂಧ ಕಾರ್ಯಕ್ರಮದ ಬಹುಮಾನ ವಿತರಣೆ

Suddi Udaya
error: Content is protected !!