ಗ್ರಾಮಾಂತರ ಸುದ್ದಿಚಿತ್ರ ವರದಿ

“ಪುಣ್ಯ ಕೋಟಿಗೆ ಒಂದು ಕೋಟಿ” ವಿಶೇಷ ಪರಿಕಲ್ಪನೆಯಲ್ಲಿ ನಡೆಯಲಿದೆ ನಂದಗೋಕುಲ ದೀಪೋತ್ಸವ

ಬೆಳ್ತಂಗಡಿ: ನಂದಗೋಕುಲ ಗೋಶಾಲೆಯ ಅಭಿವೃದ್ಧಿಗಾಗಿ ಮತ್ತು ನಿರ್ಮಾಣ ನಿರ್ವಹಣೆಗಾಗಿ ಈ ಬಾರಿ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಈ ಬಾರಿಯ ನಂದಗೋಕುಲದ ದೀಪೋತ್ಸವವು ಮೇ.26 ಭಾನುವಾರದಂದು ನಡೆಯಲಿದ್ದು ನಂದಗೋಕುಲ ದೀಪೋತ್ಸವದ ಸಂಚಾಲನ ಸಮಿತಿಯ ಗೌರವಧ್ಯಕ್ಷರು, ಪ್ರಸಿದ್ದ ಬರೋಡ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಅವರ ವಿನೂತನ ಕಲ್ಪನೆ ಪುಣ್ಯಕೋಟಿಗೆ ಒಂದು ಕೋಟಿ ಎಂಬ ಘೋಷಣೆಯೊಂದಿಗೆ ಈ ಸಲದ ಗೋಗ್ರಾಸದ ಸಂಗ್ರಹ ನಡೆಯಲಿದೆ.

ಇದರ ನಿರ್ಮಾಣದಿಂದ ಹಿಡಿದು ನಿರ್ವಹಣೆವರೆಗೆ ಕಳೆದ 4 ವರ್ಷಗಳಲ್ಲಿ ಬಹಳಷ್ಟು ಖರ್ಚು ವೆಚ್ಚಗಳಾಗಿದ್ದು ಇವುಗಳೆಲ್ಲವನ್ನು ಸರಿದೂಗಿಸಲು ಸುಮಾರು ಒಂದು ಕೋಟಿ ರೂಪಾಯಿಯ ಧನ ಕ್ರೋಡೀಕರಿಸುವ ಯೋಜನೆ ಇದಾಗಿದೆ.

Related posts

ಮದ್ದಡ್ಕ ಹೆಲ್ಪ್‌ಲೈನ್ ಎಂಡ್ ಚಾರಿಟೇಬಲ್ ಫೌಂಡೇಶನ್ ವಾರ್ಷಿಕ ಮಹಾಸಭೆ

Suddi Udaya

ಸುಲ್ಕೇರಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀರಾಮ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

“ಬೆಸ್ಟ್ ಎಂಎಲ್ಎ” ಅವಾರ್ಡ್ ಪಡೆದ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಹಿಂದುಳಿದ ವರ್ಗಗಳ‌ ಮೋರ್ಚಾ ಹಾಗೂ ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಅಭಿನಂದನೆ

Suddi Udaya

ಬೆಳ್ತಂಗಡಿ ಲಿಯೋ ಕ್ಲಬ್ ನ ಪದಗ್ರಹಣ ಸಮಾರಂಭ

Suddi Udaya

ಉಜಿರೆ ಬಾರ್ ಮುಂದೆ ನಿಲ್ಲಿಸಿದ ಬೈಕ್ ಕಳ್ಳತನ

Suddi Udaya

ನಾವರ: ಮನೆಯೊಳಗೆ ಅವಿತುಕೊಂಡಿದ್ದ ಕಾಳಿಂಗ ಸರ್ಪ, ಭಯಭೀತರಾದ ಕುಟುಂಬ: ಸ್ನೇಕ್ ಅಶೋಕ್ ಲಾಯಿಲರವರಿಂದ ಯಶಸ್ವಿ ಕಾರ್ಯಾಚರಣೆ

Suddi Udaya
error: Content is protected !!