22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ಇ ಶಾಲೆಗೆ ಶೇ.100 ಫಲಿತಾಂಶ

ಮಚ್ಚಿನ: ಶ್ರೀ ವಿದ್ಯಾಸಾಗರ ಸಿಬಿಎಸ್ಇ ಶಾಲೆ, ಬಳ್ಳಮಂಜ ಮಚ್ಚಿನ ದಲ್ಲಿ ಸತತ ಮೂರನೇ ಬಾರಿಗೆ ಶೇಕಡಾ ನೂರು ಫಲಿತಾಂಶ ಪಡೆದು ಸಾಧನೆ ಮಾಡಿದೆ.

2023-24 ರ ಫಲಿತಾಂಶದಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಅಂಕ ಪಡೆದ ವಿದ್ಯಾರ್ಥಿಗಳು 3, ಉನ್ನತ ಶ್ರೇಣಿಯಲ್ಲಿ ಅಂಕ ಪಡೆದ ವಿದ್ಯಾರ್ಥಿಗಳು 3, ಹಾಗೂ ದ್ವಿತೀಯ ಶ್ರೇಣಿಯಲ್ಲಿ 3 ವಿದ್ಯಾರ್ಥಿಗಳು ತೇರ್ಗಡೆ ಹೊಂದಿರುತ್ತಾರೆ.

Related posts

ಸುದ್ದಿ ಉದಯ ಪತ್ರಿಕಾ ವಿತರಕ ಯಕ್ಷಗಾನ ಕಲಾವಿದ ನಾರಾಯಣ ಕನಡ ದಂಪತಿಯ ವೈವಾಹಿಕ ಸುವರ್ಣ ಸಂಭ್ರಮ ಆಚರಣೆ

Suddi Udaya

ಬೆಳ್ತಂಗಡಿ ಭಾರತೀಯ ಕಿಸಾನ್ ಸಂಘದ ಮಾಸಿಕ ಸಭೆ ಹಾಗೂ ಶ್ರೀ ಬಲರಾಮರ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ ರಿಂದ ಸಭಾಧ್ಯಕ್ಷ ಯು ಟಿ ಖಾದರ್ ಗೆ ಮನವಿ

Suddi Udaya

ಮದ್ದಡ್ಕ: ಚರಂಡಿಯಲ್ಲಿ ಬಾಕಿಯಾದ ಗ್ಯಾಸ್ ಸರಬರಾಜು ಮಾಡುವ ಪಿಕಪ್

Suddi Udaya

ಮೈಸೂರು ಜಿಲ್ಲಾ ನ್ಯಾಯಾಲಯದ ನೋಟರಿಗಳ ಕಟ್ಟಡಕ್ಕೆ ಶಂಕುಸ್ಥಾಪನೆ

Suddi Udaya

ಇಂದಬೆಟ್ಟು: ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ 10 ನೇ ತರಗತಿಯ ಮಕ್ಕಳಿಗೆ ವಿಶೇಷ ತರಗತಿ ಕಾರ್ಯಕ್ರಮ

Suddi Udaya
error: Content is protected !!