24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಮುಳಿಯ ಜ್ಯುವೆಲರ್ಸ್ ವತಿಯಿಂದ ಎಸ್‌ಎಸ್‌ಎಲ್‌ಸಿ ಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ತನುಶ್ರೀ ರವರಿಗೆ ಸನ್ಮಾನ

ಬೆಳ್ತಂಗಡಿ: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 617 ಅಂಕ ಗಳಿಸಿ, ಸರಕಾರಿ ಪ್ರೌಢಶಾಲಾ ವಿಭಾಗ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಬೆಳ್ತಂಗಡಿ ಸರಕಾರಿ ಪ್ರೌಢಶಾಲೆ ಕಲ್ಮಂಜ ಶಾಲೆಯ ವಿದ್ಯಾರ್ಥಿ ಕು.ತನುಶ್ರೀ ಅವರಿಗೆ ಬೆಳ್ತಂಗಡಿಯ ಮುಳಿಯ ಜ್ಯುವೆಲರ್ಸ್ ವತಿಯಿಂದ ವಿದ್ಯಾರ್ಥಿ ತನುಶ್ರೀ ಅವರ ನಿವಾಸದಲ್ಲಿ ಅಭಿನಂದಿಸಿ ಸಮ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ವಿದ್ಯಾರ್ಥಿ ತನುಶ್ರೀಯ ತಂದೆ ತಾಯಿ ಮನೆಯವರು, ಮುಳಿಯ ಜ್ಯುವೆಲ್ಲರ್ಸ್‌ನ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆ ಸ. ಪ್ರ. ದರ್ಜೆ ಕಾಲೇಜಿನ ಮೂಲಭೂತ ಸೌಕರ್ಯದ ಉದ್ದೇಶಕ್ಕೆ ಸರಕಾರದಿಂದ ರೂ. 1 ಕೋಟಿ ಅನುದಾನ ಬಿಡುಗಡೆ : ಹರೀಶ್ ಪೂಂಜ

Suddi Udaya

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘದ 18ನೇ ವರ್ಷದ ವಾರ್ಷಿಕೋತ್ಸವ-ವಿಶ್ವಕರ್ಮ ಪೂಜೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಂಸದ ಬಿ.ವೈ . ರಾಘವೇಂದ್ರ ಭೇಟಿ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಜಯವಿಕ್ರಮ ಕಲ್ಲಾಪು ರವರಿಗೆ ಯುವವಾಹಿನಿ ಘಟಕದ ವತಿಯಿಂದ ಅಭಿನಂದನೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ವಾರ್ಷಿಕ ಸಾಂಸ್ಕೃತಿಕ ದಿನಾಚರಣೆ

Suddi Udaya

ರಾಜ್ಯ ಮಟ್ಟದ ಸ್ಪೆಲ್ ಬಿ ಸ್ಪರ್ಧೆ: ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ವಿದ್ಯಾರ್ಥಿ ಮೊಹಮ್ಮದ್ ಫಾಝಿಲ್ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya
error: Content is protected !!