29.6 C
ಪುತ್ತೂರು, ಬೆಳ್ತಂಗಡಿ
May 17, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇ 26: ಕಾಯರ್ತಡ್ಕ ನಂದಗೋಕುಲ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ, ಗೋನಂದಾರತಿ, ದೀಪೋತ್ಸವ

ಕಳೆಂಜ: ಕಳೆಂಜದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಾಮಿ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಇದರ ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ನಂದಗೋಕುಲ ಗೋಶಾಲೆಯಲ್ಲಿ ಮೇ 26ರಂದು ದೀಪೋತ್ಸವ ಕಾರ್ಯಕ್ರಮ ನಡೆಯಲಿದೆ.

ಬರೋಡಾ ಉದ್ಯಮಿ ಶಶಿಧರ್ ಶೆಟ್ಟಿ ಗೌರವಾಧ್ಯಕ್ಷತೆಯಲ್ಲಿ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ, ಗೋನಂದಾರತಿ, ದೀಪೋತ್ಸವ ನಡೆಯಲಿದೆ.

ಗೌರವ ಮಾರ್ಗದರ್ಶಿಗಳಾದ ಶಾಸಕ ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ಅಧ್ಯಕ್ಷ ನಾರಾಯಣ ಗೌಡ ಪಂಚಶ್ರೀ,ಪ್ರಧಾನ ಸಂಚಾಲಕ ಶಶಿರಾಜ್ ಶೆಟ್ಟಿ ಗುರುವಾಯನಕೆರೆ,ಸ್ವಾಮಿ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಅಧ್ಯಕ್ಷ ಡಾ‌ಎಂ.ಎಂ ದಯಾಕರ್, ಕಾರ್ಯದರ್ಶಿ ಸುಬ್ರಹ್ಮಣ್ಯ ಕುಮಾರ್ ಅಗರ್ತ ಹಾಗೂ ಟ್ರಸ್ಟಿಗಳು, ಪದಾಧಿಕಾರಿಗಳು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸುತ್ತಿದ್ದಾರೆ.

ಮೇ 19ರಂದು ವಿಶೇಷ ಗೋಗ್ರಾಸ ಹೊರೆಕಾಣಿಕೆ ಬೆಳ್ತಂಗಡಿ ತಾಲೂಕಿನ ಎಲ್ಲಾ ಗ್ರಾಮಗಳಿಂದ ಗೋಗ್ರಾಸ ಸಂಗ್ರಹ ಗೋಗ್ರಾಸ ಹೊರೆಕಾಣಿಕೆ ಅರ್ಪಣೆ ಕಾರ್ಯಕ್ರಮ ನಡೆಯಲಿದೆ. ಹೊರೆಕಾಣಿಕೆಯ ಬೃಹತ್ ಶೋಭಾಯಾತ್ರೆ ಬೆಳ್ತಂಗಡಿ ಎ.ಪಿ.ಎಂ.ಸಿ ಮೈದಾನದಿಂದ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ.

Related posts

ಧರ್ಮಸ್ಥಳ: ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಸಹಮಿಲನ ಮತ್ತು ವ್ಯಸನಮುಕ್ತರ ಕುಟುಂಬೋತ್ಸವ ಕಾರ್ಯಕ್ರಮ

Suddi Udaya

ಯಕ್ಷಗಾನ ಕ್ಷೇತ್ರದಲ್ಲಿ ವಿಶೇಷ ಸಾಧನೆ.: ಶಾಂತಿವನ ಟ್ರಸ್ಟ್‌ನ ಕಾರ್ಯದರ್ಶಿ ಸೀತಾರಾಮ ತೋಳ್ಪಾಡಿತ್ತಾಯರಿಗೆ. ರಾಜ್ಯ ರಾಜೋತ್ಸವ ಪ್ರಶಸ್ತಿ

Suddi Udaya

ಬಿಜೆಪಿ ಶಿರ್ಲಾಲು ಬೂತ್ ಸಂಖ್ಯೆ 9ರ ಅಧ್ಯಕ್ಷರಾಗಿ ವಿಜಯಕುಮಾರ್, ಕಾರ್ಯದರ್ಶಿಯಾಗಿ ರಮೇಶ್ ಎನ್ ಆಯ್ಕೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಕಳಿಯ ಗ್ರಾಮ ಪಂಚಾಯತ್ ನ್ಯಾಯ ಸಮಿತಿ ಸಭೆ

Suddi Udaya

ಕೊಯ್ಯೂರಿನಲ್ಲಿ ಜಾಗದ ತಕರಾರು; ಕಾರ್ಮಿಕನ ಮೇಲೆ ಹಲ್ಲೆ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!