September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಬೆಳ್ತಂಗಡಿ ಚಚ್೯ಕ್ರಾಸ್ ಬಳಿ ಹೊಸ ರಸ್ತೆಯಲ್ಲಿ ನಿಂತ ಮಳೆ ನೀರು

ಬೆಳ್ತಂಗಡಿ: ಪುಂಜಾಲಕಟ್ಟೆಯಿಂದ ಚಾಮಾ೯ಡಿ ತನಕ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಇಂದು ಸಂಜೆ ಸುರಿದ ಮಳೆಗೆ ಬೆಳ್ತಂಗಡಿ ಚಚ್೯ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿದ ರಸ್ತೆಯಲ್ಲಿ ನೀರು ಹರಿದು ಹೋಗಲು ವ್ಯವಸ್ಥೆ ಆಗದೆ ರಸ್ತೆಯಲ್ಲಿ ನೀರು ನಿಂತು ಸಮಸ್ಯೆ ಕಾಡಿತು.

Related posts

ವೇಣೂರು: ಬಜಿರೆಯಲ್ಲಿ ಮನೆಯ ಬಾವಿ ತಡೆಗೋಡೆ ಕುಸಿತ

Suddi Udaya

ರಸ್ತೆಯಲ್ಲಿ ಸಿಕ್ಕಿದ ಲಕ್ಷಾಂತರ ರೂ.ಮೌಲ್ಯದ ಚಿನ್ನದ ಬ್ರಾಸ್ ಲೈಟ್: ವಾರಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ಬಳಂಜದ ಯುವಕ,ಉದ್ಯಮಿ ಜಗದೀಶ್ ಪೂಜಾರಿ ಪೆರಾಜೆ

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಯ ನೂತನ ಶಾಲಾ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಕಾಶಿಪಟ್ಣ ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಮೇ 21: ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ವಕೀಲರ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!