37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಎಸ್ .ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ 10ನೇ ಸ್ಥಾನ ಪಡೆದ ತ್ರಿಷಾ ರಿಗೆ ಸನ್ಮಾನ

ಶಿರ್ಲಾಲು: ಇಲ್ಲಿಯ ಹೊಸಮನೆ ನಿವಾಸಿ ಶ್ರೀಮತಿ ಯಶೋಧ ಸತೀಶ್ ಪೂಜಾರಿ ಇವರ ಪುತ್ರಿ ಕು. ತ್ರಿಷಾ ಇವರು ಎಸ್ .ಎಸ್.ಎಲ್.ಸಿ ಪರೀಕ್ಷೆ ಯಲ್ಲಿ 615 ಅಂಕಗಳೊಂದಿಗೆ ತೇರ್ಗಡೆಯಾಗಿ ರಾಜ್ಯಕ್ಕೆ 10ನೇ ಸ್ಥಾನ ಪಡೆದ ಇವರನ್ನು ಶಿರ್ಲಾಲು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಅವರ ಮನೆಗೆ ಭೇಟಿ ನೀಡಿ ಅವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು ಹಾಗೂ ನಿರ್ದೇಶಕರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಶಿಶಿಲ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಆರಂಬೊಡಿ: ಮಿಲಾದ್ ಕಾರ್ಯಕ್ರಮ ಪ್ರಯುಕ್ತ ಮೌಲೂದ್ ಪಾರಾಯಣ ನವೀಕೃತ ನೂತನ ಮದರಸ ಕಟ್ಟಡ ಉದ್ಘಾಟನೆ

Suddi Udaya

ಉಜಿರೆ: ಶ್ರೀ ಧ. ಮಂ. ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಕಳಿಯ ಗ್ರಾ.ಪಂ. ನಿಂದ ಪ.ಜಾತಿ ಮತ್ತು ಪ.ಪಂ ಕುಟುಂಬದವರಿಗೆ ಫ್ಯಾನ್ ವಿತರಣೆ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆ ಸಿಬ್ಬಂದಿಯವರಿಗೆ ನೂತನವಾಗಿ ನಿರ್ಮಿಸಿರುವ ವಸತಿಗೃಹ ಲೋಕಾರ್ಪಣೆ; ಗೃಹ ಸಚಿವರಿಗೆ ಅಭಿನಂದನೆ

Suddi Udaya

ಉಜಿರೆಯ ಶ್ರೀ ಧ. ಮಂ. ಕಾಲೇಜಿನ ಪ್ರಾಧ್ಯಾಪಕ ಸುವೀರ್ ಜೈನ್ ಅವರಿಗೆ ಪಿಎಚ್. ಡಿ. ಪದವಿ

Suddi Udaya
error: Content is protected !!