April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿ: ಕೇಡೇಲು ಪರಿಸರಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಭೇಟಿ

ಸುಲ್ಕೇರಿ: ಸುಲ್ಕೇರಿ ಗ್ರಾಮದ ತೀರಾ ಹಿಂದುಳಿದ ಪ್ರದೇಶವಾದ ಕೇಡೇಲು ಪರಿಸರಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಮೇ 14 ರಂದು ಖಾಸಗಿ ಭೇಟಿ ನೀಡಿದರು.


ಸೆಲ್ಕೋ ಸಂಸ್ಥೆಯ ಗುರುಪ್ರಸಾದ್ ಶೆಟ್ಟಿ, ಉದಯ, ಗಿರಿಜಾ, ಸುರೇಶ್, ಗಿರೀಶ್ ಗೌಡ, ಕೆಂಪರಾಜು, ನವೀನ್ ನೆರಿಯ ಇವರ ಜತೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳ ಕುರಿತು ಪರಿಶೀಲನೆ ನಡೆಸಿ ಕೆಲವು ಮನೆಗಳಿಗೆ ಭೇಟಿ ನೀಡಿದರು.


ಕೇಡೇಲು ಪರಿಸರದಲ್ಲಿ ಏಳು ಮನೆಗಳಿದ್ದು ಇಲ್ಲಿಗೆ ಸರಿಯಾದ ರಸ್ತೆ ಹಾಗು ವಿದ್ಯುತ್ ವ್ಯವಸ್ಥೆ ಕೂಡ ಇರುವುದಿಲ್ಲ.ಇಲ್ಲಿನ ಜನಜೀವನ ಕುರಿತು ವೀಕ್ಷಿಸಿ, ಮಾತನಾಡಿ “ನಮ್ಮ ನಿರ್ಧಾರಗಳು ಕಟ್ಟ ಕಡೆಯ ವ್ಯಕ್ತಿಗಳ ಜೀವನಕ್ಕೆ ಬೆಳಕಾಗಬೇಕು. ಅಂತಹ ವ್ಯವಸ್ಥೆಯನ್ನು ಇಲ್ಲಿ ಸೆಲ್ಕೋ ಸಂಸ್ಥೆ ನಿರ್ವಹಿಸಿರುವುದು ಶ್ಲಾಘನೀಯ. ಆಯ್ಕೆ ಮಾಡಿಕೊಳ್ಳುವ ಕಾರ್ಯಗಳಿಂದ ಜನರಿಗೆ ಉಪಯೋಗವಾದರೆ ಮಾಡಿದ ಕೆಲಸದಲ್ಲಿ ತೃಪ್ತಿ ಸಿಗುತ್ತದೆ” ಎಂದರು.

Related posts

ಮೇಲಂತಬೆಟ್ಟು ಗ್ರಾ. ಪಂ. ನ ಗ್ರಾಮ ಸಭೆ

Suddi Udaya

ರೈತ ವಿರೋಧಿ ಕಾಂಗ್ರೆಸ್ ಸರಕಾರದ ನಿಲುವು ವಿರೋಧಿಸಿ ರೈತ ಮೋರ್ಚಾರವರಿಂದ ತಹಶೀಲ್ದಾರರ ಮುಖಾಂತರ ಸಿ.ಎಂ ಸಿದ್ದರಾಮಯ್ಯರಿಗೆ ಮನವಿ

Suddi Udaya

ಉಪ ವಲಯ ಅರಣ್ಯಾಧಿಕಾರಿಗಳಾದ ಪ್ರಶಾಂತ್ ಹಾಗೂ ಕು. ಕಮಲರವರಿಗೆ ಮುಖ್ಯಮಂತ್ರಿ ಪದಕ ಪುರಸ್ಕಾರ

Suddi Udaya

ಅ.10: ಭಂಡಾರಿ ಯುವ ವೇದಿಕೆ ಬೆಳ್ತಂಗಡಿ ಮತ್ತು ಭಂಡಾರಿ ಸಮಾಜ ಸಂಘದ ಸಹಯೋಗದಲ್ಲಿ “ಕೆಸರ್‌ಡ್ ಒಂಜಿ ದಿನ”

Suddi Udaya

ಸುಲ್ಕೇರಿಮೋಗ್ರು: ಕುಸಿದ ತಡೆಗೋಡೆ ತೆರವುಗೊಳಿಸಿದ ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸ್ವಯಂಸೇವಕರು

Suddi Udaya

ಬೈಕ್ ಅಪಘಾತ: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಅಶೋಕ ಕುಮಾರ್ ನಿಧನ

Suddi Udaya
error: Content is protected !!