23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿ: ಕೇಡೇಲು ಪರಿಸರಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಭೇಟಿ

ಸುಲ್ಕೇರಿ: ಸುಲ್ಕೇರಿ ಗ್ರಾಮದ ತೀರಾ ಹಿಂದುಳಿದ ಪ್ರದೇಶವಾದ ಕೇಡೇಲು ಪರಿಸರಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಮೇ 14 ರಂದು ಖಾಸಗಿ ಭೇಟಿ ನೀಡಿದರು.


ಸೆಲ್ಕೋ ಸಂಸ್ಥೆಯ ಗುರುಪ್ರಸಾದ್ ಶೆಟ್ಟಿ, ಉದಯ, ಗಿರಿಜಾ, ಸುರೇಶ್, ಗಿರೀಶ್ ಗೌಡ, ಕೆಂಪರಾಜು, ನವೀನ್ ನೆರಿಯ ಇವರ ಜತೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳ ಕುರಿತು ಪರಿಶೀಲನೆ ನಡೆಸಿ ಕೆಲವು ಮನೆಗಳಿಗೆ ಭೇಟಿ ನೀಡಿದರು.


ಕೇಡೇಲು ಪರಿಸರದಲ್ಲಿ ಏಳು ಮನೆಗಳಿದ್ದು ಇಲ್ಲಿಗೆ ಸರಿಯಾದ ರಸ್ತೆ ಹಾಗು ವಿದ್ಯುತ್ ವ್ಯವಸ್ಥೆ ಕೂಡ ಇರುವುದಿಲ್ಲ.ಇಲ್ಲಿನ ಜನಜೀವನ ಕುರಿತು ವೀಕ್ಷಿಸಿ, ಮಾತನಾಡಿ “ನಮ್ಮ ನಿರ್ಧಾರಗಳು ಕಟ್ಟ ಕಡೆಯ ವ್ಯಕ್ತಿಗಳ ಜೀವನಕ್ಕೆ ಬೆಳಕಾಗಬೇಕು. ಅಂತಹ ವ್ಯವಸ್ಥೆಯನ್ನು ಇಲ್ಲಿ ಸೆಲ್ಕೋ ಸಂಸ್ಥೆ ನಿರ್ವಹಿಸಿರುವುದು ಶ್ಲಾಘನೀಯ. ಆಯ್ಕೆ ಮಾಡಿಕೊಳ್ಳುವ ಕಾರ್ಯಗಳಿಂದ ಜನರಿಗೆ ಉಪಯೋಗವಾದರೆ ಮಾಡಿದ ಕೆಲಸದಲ್ಲಿ ತೃಪ್ತಿ ಸಿಗುತ್ತದೆ” ಎಂದರು.

Related posts

ಕಳೆಂಜ: ಶಿಬರಾಜೆಯಲ್ಲಿ ಒಂಟಿಸಲಗ ದಾಳಿ : ಅಪಾರ ಕೃಷಿ ನಾಶ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾನವೀಯತೆ ಮೆರೆದ ಉಜಿರೆಯ ದಿಕ್ಷೀತಾ

Suddi Udaya

ಶಿಕ್ಷಣ ಸಂಯೋಜಕರಾಗಿ ಎಡ್ವರ್ಡ್ ಡಿಸೋಜ ಆಯ್ಕೆ

Suddi Udaya

ಒಕ್ಕಲೆಬ್ಬಿಸಿದ ಕ್ರಮಕ್ಕೆ ಬೆಳ್ತಂಗಡಿಯ ಕರ್ನಾಟಕ ಸೀರೋ ಮಲಬಾರ್ ಕೆಥೋಲಿಕ್ ಅಸೋಸಿಯೇಷನ್ ನಿಂದ ಖಂಡನೆ

Suddi Udaya

ಫೆ. 3-4: ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆ: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ನಿಡ್ಲೆ: ಸಿಡಿಲು ಬಡಿದು ಗಾಣಂತಿ ರಾಜೇಂದ್ರ ಗೌಡರವರ ಪಂಪು ಶೆಡ್, ಬೋರ್ ಪಂಪು ಸಹಿತ ಮನೆಗೆ ಹಾನಿ

Suddi Udaya
error: Content is protected !!