23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿ: ಕೇಡೇಲು ಪರಿಸರಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಭೇಟಿ

ಸುಲ್ಕೇರಿ: ಸುಲ್ಕೇರಿ ಗ್ರಾಮದ ತೀರಾ ಹಿಂದುಳಿದ ಪ್ರದೇಶವಾದ ಕೇಡೇಲು ಪರಿಸರಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಮೇ 14 ರಂದು ಖಾಸಗಿ ಭೇಟಿ ನೀಡಿದರು.


ಸೆಲ್ಕೋ ಸಂಸ್ಥೆಯ ಗುರುಪ್ರಸಾದ್ ಶೆಟ್ಟಿ, ಉದಯ, ಗಿರಿಜಾ, ಸುರೇಶ್, ಗಿರೀಶ್ ಗೌಡ, ಕೆಂಪರಾಜು, ನವೀನ್ ನೆರಿಯ ಇವರ ಜತೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳ ಕುರಿತು ಪರಿಶೀಲನೆ ನಡೆಸಿ ಕೆಲವು ಮನೆಗಳಿಗೆ ಭೇಟಿ ನೀಡಿದರು.


ಕೇಡೇಲು ಪರಿಸರದಲ್ಲಿ ಏಳು ಮನೆಗಳಿದ್ದು ಇಲ್ಲಿಗೆ ಸರಿಯಾದ ರಸ್ತೆ ಹಾಗು ವಿದ್ಯುತ್ ವ್ಯವಸ್ಥೆ ಕೂಡ ಇರುವುದಿಲ್ಲ.ಇಲ್ಲಿನ ಜನಜೀವನ ಕುರಿತು ವೀಕ್ಷಿಸಿ, ಮಾತನಾಡಿ “ನಮ್ಮ ನಿರ್ಧಾರಗಳು ಕಟ್ಟ ಕಡೆಯ ವ್ಯಕ್ತಿಗಳ ಜೀವನಕ್ಕೆ ಬೆಳಕಾಗಬೇಕು. ಅಂತಹ ವ್ಯವಸ್ಥೆಯನ್ನು ಇಲ್ಲಿ ಸೆಲ್ಕೋ ಸಂಸ್ಥೆ ನಿರ್ವಹಿಸಿರುವುದು ಶ್ಲಾಘನೀಯ. ಆಯ್ಕೆ ಮಾಡಿಕೊಳ್ಳುವ ಕಾರ್ಯಗಳಿಂದ ಜನರಿಗೆ ಉಪಯೋಗವಾದರೆ ಮಾಡಿದ ಕೆಲಸದಲ್ಲಿ ತೃಪ್ತಿ ಸಿಗುತ್ತದೆ” ಎಂದರು.

Related posts

ಕಣಿಯೂರು: ಶ್ವೇತ ಸಮೂಹ ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ರಜತ ಮಹೋತ್ಸವ

Suddi Udaya

ಮಾಜಿ ಸಚಿವ ಹಾಗೂ ಹಿರಿಯ ರಾಜಕೀಯ ಮುತ್ಸದ್ಧಿ ಡಿ. ಬಿ. ಚಂದ್ರೇಗೌಡ ನಿಧನಕ್ಕೆ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ನಾರಾವಿ: ಮಧುವನ ಕಾಂಪ್ಲೆಕ್ಸ್ ನಲ್ಲಿ ವಕ್ರಾಂಗಿ ಯುಪಿಐ ಮಿನಿ ಎಟಿಎಂ ಕೇಂದ್ರ ಶುಭಾರಂಭ

Suddi Udaya

ಜ.11: ಅರಸಿನಮಕ್ಕಿಯಲ್ಲಿ ಮಲ್ಲ ಚಾವಡಿ ಹಬ್ಬ ಮತ್ತು ಸನ್ಮಾನ ಸಮಾರಂಭ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮ

Suddi Udaya

ಬಂದಾರು: ದ್ವಿಚಕ್ರ ವಾಹನಕ್ಕೆ ಪಿಕಪ್ ಡಿಕ್ಕಿ: ದ್ವಿಚಕ್ರ ವಾಹನ ಸವಾರ ಸಾವು, ಮಹಿಳೆ ಗಂಭೀರ

Suddi Udaya

ಗ್ರಾಮ ಪಂಚಾಯತ್ ಆಸ್ತಿ ತೆರಿಗೆಯನ್ನು ಏಕಕಾಲಕ್ಕೆ ಪಾವತಿಸಿ: ಇಓ ಭವಾನಿಶಂಕರ್

Suddi Udaya
error: Content is protected !!