23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಕ್ಷೇತ್ರ ಭೇಟಿ

ಬಳಂಜ : ಉಜಿರೆಯ ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳು ಸಮಾಜಕಾರ್ಯ ವಿಭಾಗದ ವತಿಯಿಂದ ಮೇ 15 ರಂದು ಬಳಂಜ ಫಾರ್ಮ್ಸ್ ಮತ್ತು ನರ್ಸರಿಗೆ ಶೈಕ್ಷಣಿಕ ಕ್ಷೇತ್ರ ಭೇಟಿ ನೀಡಿದರು.

ಬಳಂಜ ಸಮೀಪದ ಬಳಂಜ ಫಾರ್ಮ್‌ ಮತ್ತು ನರ್ಸರಿಯಲ್ಲಿ ಮಾದರಿ ಕೃಷಿ ಮಾಡುತ್ತಿರುವ ಅನಿಲ್ ಬಳಂಜ ವಿದ್ಯಾರ್ಥಿಗಳಿಗೆ ಬಳಂಜ ಫಾರ್ಮ್‌ನಲ್ಲಿರುವ ವಿವಿಧ ಸಸ್ಯಗಳು, ಹಣ್ಣಿನ ಗಿಡಗಳು ಮತ್ತು ಕೃಷಿ ಪದ್ದತಿಯನ್ನು ಪರಿಚಯ ಮಾಡಿಕೊಟ್ಟರು . ಸುಮಾರು 35 ಎಕರೆಗಳಷ್ಟು ವಿಸ್ತೀರ್ಣದ ಬಳಂಜ ಫಾರ್ಮ್‌ನಲ್ಲಿ 60 ದೇಶಗಳ ಬಹು ಅಪರೂಪದ 80 ಕ್ಕೂ ಅಧಿಕ ತಳಿಗಳ ಸಸ್ಯಗಳು ಹಾಗೂ ಹಣ್ಣಿನ ಗಿಡಗಳು ವಿಶೇಷವಾಗಿದ್ದವು. ಸಮಾಜಕಾರ್ಯ ವಿಭಾಗದ ಸಹ ಪ್ರಾಧ್ಯಾಪಕಿ ಸ್ವಾತಿ , ಅಕ್ಷತಾ ಕೆ. ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಕ್ಷಮಾ ವಂದಿಸಿದರು.

Related posts

ಬೆಳ್ತಂಗಡಿ: ಹುಣ್ಸೆಕಟ್ಟೆ ನಿವಾಸಿ ಆಟೋ ಚಾಲಕ ಆನಂದ ಗೌಡ ಹೃದಯಾಘಾತದಿಂದ ನಿಧನ

Suddi Udaya

ಅಳದಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ರಸ್ತೆಯ ಮೇಲೆ ಬಿದ್ದ ಮಣ್ಣನ್ನು ಜೆಸಿಬಿ ಮೂಲಕ ತೆರವು ಕಾರ್ಯ

Suddi Udaya

ತಿಮರೋಡಿ ಗಡಿಪಾರು ಆದೇಶ ಪ್ರಕರಣ: ಹೈಕೋರ್ಟ್ ನಲ್ಲಿ ಅ.13 ಕ್ಕೆ ವಿಚಾರಣೆ ಮುಂದೂಡಿಕೆ

Suddi Udaya

ಅಕ್ರಮ ಗೋಸಾಗಾಟ ಮಾಡಿದವನ ಮನೆ ಜಪ್ತಿ ಮಾಡಿದ ಧರ್ಮಸ್ಥಳ ಪೊಲೀಸರು

Suddi Udaya

ಬೆಳ್ತಂಗಡಿ: ಶ್ರೀ ರಾಯರಿಗೆ ಸುಜಿತಾ ಬಂಗೇರರವರಿಂದ ಜಪಸರ ಸಮರ್ಪಣೆ

Suddi Udaya

ಕಳೆಂಜ: ವಳಗುಡ್ಡೆ ನಿವಾಸಿ ಶೀನಪ್ಪ ಗೌಡ ನಿಧನ

Suddi Udaya
error: Content is protected !!