September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಕ್ಷೇತ್ರ ಭೇಟಿ

ಬಳಂಜ : ಉಜಿರೆಯ ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳು ಸಮಾಜಕಾರ್ಯ ವಿಭಾಗದ ವತಿಯಿಂದ ಮೇ 15 ರಂದು ಬಳಂಜ ಫಾರ್ಮ್ಸ್ ಮತ್ತು ನರ್ಸರಿಗೆ ಶೈಕ್ಷಣಿಕ ಕ್ಷೇತ್ರ ಭೇಟಿ ನೀಡಿದರು.

ಬಳಂಜ ಸಮೀಪದ ಬಳಂಜ ಫಾರ್ಮ್‌ ಮತ್ತು ನರ್ಸರಿಯಲ್ಲಿ ಮಾದರಿ ಕೃಷಿ ಮಾಡುತ್ತಿರುವ ಅನಿಲ್ ಬಳಂಜ ವಿದ್ಯಾರ್ಥಿಗಳಿಗೆ ಬಳಂಜ ಫಾರ್ಮ್‌ನಲ್ಲಿರುವ ವಿವಿಧ ಸಸ್ಯಗಳು, ಹಣ್ಣಿನ ಗಿಡಗಳು ಮತ್ತು ಕೃಷಿ ಪದ್ದತಿಯನ್ನು ಪರಿಚಯ ಮಾಡಿಕೊಟ್ಟರು . ಸುಮಾರು 35 ಎಕರೆಗಳಷ್ಟು ವಿಸ್ತೀರ್ಣದ ಬಳಂಜ ಫಾರ್ಮ್‌ನಲ್ಲಿ 60 ದೇಶಗಳ ಬಹು ಅಪರೂಪದ 80 ಕ್ಕೂ ಅಧಿಕ ತಳಿಗಳ ಸಸ್ಯಗಳು ಹಾಗೂ ಹಣ್ಣಿನ ಗಿಡಗಳು ವಿಶೇಷವಾಗಿದ್ದವು. ಸಮಾಜಕಾರ್ಯ ವಿಭಾಗದ ಸಹ ಪ್ರಾಧ್ಯಾಪಕಿ ಸ್ವಾತಿ , ಅಕ್ಷತಾ ಕೆ. ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಕ್ಷಮಾ ವಂದಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಪೆನ್ಸಿಲ್ವೇನಿಯ ಯುನಿರ್ವಸಿಟಿಯ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ಕೊಕ್ಕಡ ವಲಯದ ಅನಾರು ಕಾರ್ಯಕ್ಷೇತ್ರದ ದುರ್ಗ ಶ್ರೀ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya

ಮಚ್ಚಿನ: ನೆತ್ತರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಸೇವಾ ನಿವೃತ್ತಿ; ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ದೆಯಿಂದ ಶುಭಹಾರೈಕೆ

Suddi Udaya

ಕಳೆಂಜ : ಶೌರ್ಯ ಸ್ವಯಂಸೇವಕ ಶೀನಪ್ಪ ನಾಯ್ಕ್ ರಿಗೆ ಸನ್ಮಾನ

Suddi Udaya

ಬೆಳ್ತಂಗಡಿ : ಕಸ್ತೂರಿ ರಂಗನ್ ವರದಿ ಭಾಧ್ಯಸ್ಥರೊಂದಿಗೆ ಸಮಾಲೋಚನೆ ನಡೆಸಲು ಬೆಳ್ತಂಗಡಿ ಧರ್ಮಪ್ರಾಂತ್ಯದ ಕೆ ಎಸ್ ಎಂ ಸಿ ಎ ವತಿಯಿಂದ ಅಗ್ರಹ

Suddi Udaya
error: Content is protected !!