23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಪರಪ್ಪು ಎಸ್.ವೈ.ಎಸ್ ಸಮಿತಿ ರಚನೆ: ಅಧ್ಯಕ್ಷರಾಗಿ ಹನೀಫ್, ಉಪಾಧ್ಯಕ್ಷರಾಗಿ ಹನೀಫ್. ಜಿ ಆಯ್ಕೆ

ಗೇರುಕಟ್ಟೆ : ಎಸ್.ವೈ.ಎಸ್ ಪರಪ್ಪು ಯೂನಿಟ್ ವಾರ್ಷಿಕ ಕೌನ್ಸಿಲ್ ಗೇರುಕಟ್ಟೆ ಮಸೀದಿಯಲ್ಲಿ ನಡೆಯಿತು.


ನೂತನ ಅಧ್ಯಕ್ಷರಾಗಿ ಹನೀಫ್ ಬೆಸ್ಟ್ , ಉಪಾಧ್ಯಕ್ಷರಾಗಿ ಹನೀಫ್. ಜಿ., ಪ್ರಧಾನ ಕಾರ್ಯದರ್ಶಿಯಾಗಿ ಸೈಫುಲ್ಲಾ, ಎಸ್.ಎಸ್.,
ಕೋಶಾಧಿಕಾರಿಯಾಗಿ ಹಾಸಿಫ್ ಹಾಜಿ, ದ’ಅವಾ, ಕಾರ್ಯದರ್ಶಿಯಾಗಿ ಉಮರ್. ಜಿ.ಎ, ಸಾಂತ್ವನ ಕಾರ್ಯದರ್ಶಿಯಾಗಿ ಬಷೀರ್, ಎಸ್.ಎಮ್.ಎಸ್, ಇಸಾಬ ಕಾರ್ಯದರ್ಶಿಯಾಗಿ ಅಶ್ರಫ್ ಪದಗೋಳಿ, ಶೋಷಿಯಲ್ ಕಾರ್ಯದರ್ಶಿಯಾಗಿ ರಹ್ಮಾನ್ ಮಾಸ್ಟರ್,
ಹಾಗೂ 10 ಸದಸ್ಯರನ್ನು ಸರ್ಕಲ್ ವಾರ್ಷಿಕ ಕೌನ್ಸಿಲ್ ಗೆ ಆಯ್ಕೆಮಾಡಲಾಯಿತು.

Related posts

ಕರಾಯ: ಸೈಕಲ್ ರಿಪೇರಿ ಮಾಡಿಸಿಕೊಟ್ಟಿಲ್ಲ ಎಂದು ನೇಣಿಗೆ ಶರಣಾದ ಹೈಸ್ಕೂಲ್ ವಿದ್ಯಾರ್ಥಿ

Suddi Udaya

ಬೆಳ್ತಂಗಡಿ ವಕೀಲರ ಸಂಘದ ಚುನಾವಣೆ: ಅಧ್ಯಕ್ಷರಾಗಿ ವಸಂತ ಮರಕ್ಕಡ, ಕಾರ್ಯದರ್ಶಿಯಾಗಿ ನವೀನ್ ಬಿ.ಕೆ ಆಯ್ಕೆ

Suddi Udaya

ಹಾವು ಕಡಿತದಿಂದ ಶಿಶಿಲ ಕಾರೆಗುಡ್ಡೆ ನಿವಾಸಿ ಚೋಮ ನಿಧನ

Suddi Udaya

ಮುಗುಳಿ ಅಂಗನವಾಡಿ ಕೇಂದ್ರದಲ್ಲಿ ಎಲ್.ಕೆ.ಜಿ ಮತ್ತು ಯುಕೆಜಿ ತರಗತಿಗಳ ಉದ್ಘಾಟನೆ

Suddi Udaya

ತೆಕ್ಕಾರು ಗ್ರಾಮ ಪಂಚಾಯತ್ ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ವಾಣಿಜ್ಯ ಕಟ್ಟಡಕ್ಕೆ ಮಳೆ ನೀರು ಸೋರದಂತೆ ಶೀಟ್ ಅಳವಡಿಸಲು ತಹಶೀಲ್ದಾರರಿಗೆ ಮನವಿ

Suddi Udaya
error: Content is protected !!