September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಪರಪ್ಪು ಎಸ್.ವೈ.ಎಸ್ ಸಮಿತಿ ರಚನೆ: ಅಧ್ಯಕ್ಷರಾಗಿ ಹನೀಫ್, ಉಪಾಧ್ಯಕ್ಷರಾಗಿ ಹನೀಫ್. ಜಿ ಆಯ್ಕೆ

ಗೇರುಕಟ್ಟೆ : ಎಸ್.ವೈ.ಎಸ್ ಪರಪ್ಪು ಯೂನಿಟ್ ವಾರ್ಷಿಕ ಕೌನ್ಸಿಲ್ ಗೇರುಕಟ್ಟೆ ಮಸೀದಿಯಲ್ಲಿ ನಡೆಯಿತು.


ನೂತನ ಅಧ್ಯಕ್ಷರಾಗಿ ಹನೀಫ್ ಬೆಸ್ಟ್ , ಉಪಾಧ್ಯಕ್ಷರಾಗಿ ಹನೀಫ್. ಜಿ., ಪ್ರಧಾನ ಕಾರ್ಯದರ್ಶಿಯಾಗಿ ಸೈಫುಲ್ಲಾ, ಎಸ್.ಎಸ್.,
ಕೋಶಾಧಿಕಾರಿಯಾಗಿ ಹಾಸಿಫ್ ಹಾಜಿ, ದ’ಅವಾ, ಕಾರ್ಯದರ್ಶಿಯಾಗಿ ಉಮರ್. ಜಿ.ಎ, ಸಾಂತ್ವನ ಕಾರ್ಯದರ್ಶಿಯಾಗಿ ಬಷೀರ್, ಎಸ್.ಎಮ್.ಎಸ್, ಇಸಾಬ ಕಾರ್ಯದರ್ಶಿಯಾಗಿ ಅಶ್ರಫ್ ಪದಗೋಳಿ, ಶೋಷಿಯಲ್ ಕಾರ್ಯದರ್ಶಿಯಾಗಿ ರಹ್ಮಾನ್ ಮಾಸ್ಟರ್,
ಹಾಗೂ 10 ಸದಸ್ಯರನ್ನು ಸರ್ಕಲ್ ವಾರ್ಷಿಕ ಕೌನ್ಸಿಲ್ ಗೆ ಆಯ್ಕೆಮಾಡಲಾಯಿತು.

Related posts

ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕೆ ಟಿ ಗಟ್ಟಿಯವರಿಗೆ ನುಡಿನಮನ

Suddi Udaya

ಗುರುವಾಯನಕೆರೆ ಶಕ್ತಿ ನಗರದ ಬಳಿ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಓರ್ವ ಸಾವು, ಇಬ್ಬರು ಗಂಭೀರ ಗಾಯ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ನಗರದಲ್ಲಿ ವಿದ್ಯುತ್ ಕಣ್ಣ ಮುಚ್ಚಾಲೆ: ರಾತ್ರೋ ರಾತ್ರಿ ಮೆಸ್ಕಾಂ ಕಛೇರಿಗೆ ಮುತ್ತಿಗೆ ಹಾಕಿದ ನಾಗರೀಕರು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಸವಣಾಲು ಪ್ರೌಢ ಶಾಲಾ 40 ಮಂದಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya
error: Content is protected !!