23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಪರಪ್ಪು ಎಸ್.ವೈ.ಎಸ್ ಸಮಿತಿ ರಚನೆ: ಅಧ್ಯಕ್ಷರಾಗಿ ಹನೀಫ್, ಉಪಾಧ್ಯಕ್ಷರಾಗಿ ಹನೀಫ್. ಜಿ ಆಯ್ಕೆ

ಗೇರುಕಟ್ಟೆ : ಎಸ್.ವೈ.ಎಸ್ ಪರಪ್ಪು ಯೂನಿಟ್ ವಾರ್ಷಿಕ ಕೌನ್ಸಿಲ್ ಗೇರುಕಟ್ಟೆ ಮಸೀದಿಯಲ್ಲಿ ನಡೆಯಿತು.


ನೂತನ ಅಧ್ಯಕ್ಷರಾಗಿ ಹನೀಫ್ ಬೆಸ್ಟ್ , ಉಪಾಧ್ಯಕ್ಷರಾಗಿ ಹನೀಫ್. ಜಿ., ಪ್ರಧಾನ ಕಾರ್ಯದರ್ಶಿಯಾಗಿ ಸೈಫುಲ್ಲಾ, ಎಸ್.ಎಸ್.,
ಕೋಶಾಧಿಕಾರಿಯಾಗಿ ಹಾಸಿಫ್ ಹಾಜಿ, ದ’ಅವಾ, ಕಾರ್ಯದರ್ಶಿಯಾಗಿ ಉಮರ್. ಜಿ.ಎ, ಸಾಂತ್ವನ ಕಾರ್ಯದರ್ಶಿಯಾಗಿ ಬಷೀರ್, ಎಸ್.ಎಮ್.ಎಸ್, ಇಸಾಬ ಕಾರ್ಯದರ್ಶಿಯಾಗಿ ಅಶ್ರಫ್ ಪದಗೋಳಿ, ಶೋಷಿಯಲ್ ಕಾರ್ಯದರ್ಶಿಯಾಗಿ ರಹ್ಮಾನ್ ಮಾಸ್ಟರ್,
ಹಾಗೂ 10 ಸದಸ್ಯರನ್ನು ಸರ್ಕಲ್ ವಾರ್ಷಿಕ ಕೌನ್ಸಿಲ್ ಗೆ ಆಯ್ಕೆಮಾಡಲಾಯಿತು.

Related posts

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಕನ್ಯಾನ ಸದಾಶಿವ ಶೆಟ್ಟಿ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು 18ನೇಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ

Suddi Udaya

ಕಾಶಿಪಟ್ಣ ಸ.ಪ್ರೌ. ಶಾಲೆಯ ದ್ವಿತೀಯ ದರ್ಜೆ ಸಹಾಯಕಿ ಸವಿತಾರವರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ: ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ದತ್ತು ಶಿಬಿರ

Suddi Udaya

ಡಿ.19: ಅಳದಂಗಡಿ ನಮ ಮಾತೆರ್ಲ ಒಂಜೇ ಕಲಾ ತಂಡದ 18ನೇ ವಾರ್ಷಿಕೋತ್ಸವ: ಯಕ್ಷಗಾನ ಬಯಲಾಟ, ಸಾಧಕರಿಗೆ ಸನ್ಮಾನ, ಅಶಕ್ತರಿಗೆ ಆರ್ಥಿಕ ನೆರವು

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನ: ಬಿಜೆಪಿ ಮುಖಂಡ ರಾಜೇಶ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Suddi Udaya
error: Content is protected !!