July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಪರಪ್ಪು ಎಸ್.ವೈ.ಎಸ್ ಸಮಿತಿ ರಚನೆ: ಅಧ್ಯಕ್ಷರಾಗಿ ಹನೀಫ್, ಉಪಾಧ್ಯಕ್ಷರಾಗಿ ಹನೀಫ್. ಜಿ ಆಯ್ಕೆ

ಗೇರುಕಟ್ಟೆ : ಎಸ್.ವೈ.ಎಸ್ ಪರಪ್ಪು ಯೂನಿಟ್ ವಾರ್ಷಿಕ ಕೌನ್ಸಿಲ್ ಗೇರುಕಟ್ಟೆ ಮಸೀದಿಯಲ್ಲಿ ನಡೆಯಿತು.


ನೂತನ ಅಧ್ಯಕ್ಷರಾಗಿ ಹನೀಫ್ ಬೆಸ್ಟ್ , ಉಪಾಧ್ಯಕ್ಷರಾಗಿ ಹನೀಫ್. ಜಿ., ಪ್ರಧಾನ ಕಾರ್ಯದರ್ಶಿಯಾಗಿ ಸೈಫುಲ್ಲಾ, ಎಸ್.ಎಸ್.,
ಕೋಶಾಧಿಕಾರಿಯಾಗಿ ಹಾಸಿಫ್ ಹಾಜಿ, ದ’ಅವಾ, ಕಾರ್ಯದರ್ಶಿಯಾಗಿ ಉಮರ್. ಜಿ.ಎ, ಸಾಂತ್ವನ ಕಾರ್ಯದರ್ಶಿಯಾಗಿ ಬಷೀರ್, ಎಸ್.ಎಮ್.ಎಸ್, ಇಸಾಬ ಕಾರ್ಯದರ್ಶಿಯಾಗಿ ಅಶ್ರಫ್ ಪದಗೋಳಿ, ಶೋಷಿಯಲ್ ಕಾರ್ಯದರ್ಶಿಯಾಗಿ ರಹ್ಮಾನ್ ಮಾಸ್ಟರ್,
ಹಾಗೂ 10 ಸದಸ್ಯರನ್ನು ಸರ್ಕಲ್ ವಾರ್ಷಿಕ ಕೌನ್ಸಿಲ್ ಗೆ ಆಯ್ಕೆಮಾಡಲಾಯಿತು.

Related posts

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಬೆಳ್ತಂಗಡಿ ಯುವಮೋರ್ಚಾ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

Suddi Udaya

ಬೆಳ್ತಂಗಡಿ :ವಿಶೇಷ ವಿಮಾನದಲ್ಲಿ ಅಯೋಧ್ಯೆಗೆ ಪ್ರಯಾಣ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಮತ್ತು ರವಿಶಂಕರ್ ಗುರೂಜಿ

Suddi Udaya

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿಗೆ 98.16% ಫಲಿತಾಂಶ

Suddi Udaya

ಕೊಯ್ಯೂರು ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ: ಏಷಿಯನ್ ಯೋಗ ಚಾಂಪಿಯನ್ ಚಿನ್ನದ ಪದಕ ವಿಜೇತೆ ನಿರ್ಮಲಾ ಸುಭಾಷ್ ಕೊಡ್ಲಿಕಾರ ಅಭಿನಂದನೆ

Suddi Udaya

ಗುರುವಾಯನಕೆರೆ ಗೆಳೆಯರ ಬಳಗ 35 ನೇ ವರ್ಷದ ಶಾರದೋತ್ಸವ ಆರಂಭ

Suddi Udaya
error: Content is protected !!