23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ಸಂಸ್ಥೆ ನಚ್ಚಬೊಟ್ಟು ಇದರ ಸಮ್ಮೇಳನದ ಸಂದೇಶ ಜಾಥಾ

ಗೇರುಕಟ್ಟೆ : ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ಸಂಸ್ಥೆ ನಚ್ಚಬೊಟ್ಟು ಇದರ ಸಮ್ಮೇಳನದ ಸಂದೇಶ ಜಾಥಾ ವಲಿಯುಲ್ಲಾಹಿ ಫಖೀರ್ ಮುಹ್‌ಯಿದ್ದೀನ್ ಖ.ಸಿ ಪರಪ್ಪು ಮಹಾತ್ಮರ ಝಿಯಾರತ್ ಸಯ್ಯಿದ್ ಬದ್ರುದ್ದೀನ್ ಅಲ್ ಹಾದಿ ತಂಙಳರ ನೇತೃತ್ವದಲ್ಲಿ ಚಾಲನೆಗೊಂಡು ಗೇರುಕಟ್ಟೆ ಜಂಕ್ಷನ್‌ನಲ್ಲಿ‌ ಸಂದೇಶ ಭಾಷಣ ನಡೆಯಿತು. ಮುಹಮ್ಮದ್ ಮುಸ್ತಪಾ ಹಿಮಮಿ ಅಲ್ ಫುರ್ಖಾನಿ ಹಾಗೂ ಮುಹಮ್ಮದ್ ಶರ್ವಾನಿ ರಝ್ವಿ ಅಲ್ ಫುರ್ಖಾನಿ ಸಂದೇಶ ಭಾಷಣ ಮಾಡಿದರು.


ಪ್ರಸ್ತುತ ಕಾರ್ಯಕ್ರಮದಲ್ಲಿ ಸಯ್ಯಿದ್ ಬದ್ರುದ್ದೀನ್ ತಂಙಳ್, ಮಿಸ್ಬಾಹಿ, ಮಡಂತ್ಯಾರ್ ಸಖಾಫಿ, ಹಂಝ ಮದನಿ, ಫಾರೂಖ್ ಸಖಾಫಿ ಇಕ್ಬಾಲ್ ಮರ್ಝೂಖಿ, ಪರಪ್ಪು ಜಮಾಅತ್ ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ, ಎಸ್.ವೈ.ಎಸ್ ನಾಯಕರಾದ ಸಿದ್ದೀಖ್ ಪರಪ್ಪು, ಎಸ್.ಎಸ್.ಎಫ್ ನಾಯಕರಾದ ಜಬ್ಬಾರ್ ಪರಪ್ಪು, ಕೆ.ಎಮ್.ಜೆ ನಾಯಕರಾದ ಅಬೂಸ್ವಾಲಿಹ್, ಅಲಿ ಹಸನ್ ಹಾಜಿ, ಅಶ್ರಫ್ ಮಾಚಾರ್ ಸಹಿತ ಹಲವಾರು ಫುರ್ಖಾನಿ ವಿದ್ವಾಂಸರು, ರಿಕ್ಷಾ ಚಾಲಕ-ಮಾಲಕರು ಉಪಸ್ಥಿತರಿದ್ದರು. ಎಸ್.ಎಸ್.ಎಫ್ ಪರಪ್ಪು ಶಾಖಾ ವತಿಯಿಂದ ತಂಪು ಪಾನೀಯ ವಿತರಿಸಲಾಯಿತು.

Related posts

ಬೆಳ್ತಂಗಡಿ : ಎ.3 ರಂದು ಬಿ.ಎಸ್.ಪಿ ಯ ಅಭ್ಯರ್ಥಿ ಕಾಂತಪ್ಪ ಅಲಂಗಾರ್ ನಾಮಪತ್ರ ಸಲ್ಲಿಕೆ

Suddi Udaya

ಜೆಸಿ ಅಕ್ಷತ್ ರೈ ಅವರಿಗೆ “ಸಾಧನಶ್ರೀ” ಪ್ರಶಸ್ತಿ ಪ್ರದಾನ

Suddi Udaya

ಮಡಂತ್ಯಾರು ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಜಯ ಕೆ., ಕಾರ್ಯದರ್ಶಿಯಾಗಿ ಜಯರಾಮ್ ಆಚಾರ್ಯ

Suddi Udaya

ನಾಳೆ(ಅ.31): ರಾಷ್ಟ್ರೀಯ ಏಕತಾ ದಿವಸ್” ದಿನದ ಆಚರಣೆ ಪ್ರಯುಕ್ತ ಉಜಿರೆಯಲ್ಲಿ “ಏಕತಾ ಓಟ”

Suddi Udaya

ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ದಯಾ ವಿಶೇಷ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Suddi Udaya

ಸಚಿವರಾಗಿ ಆಯ್ಕೆಯಾದ ಯುಟಿ ಖಾದರ್ ರವರಿಗೆ ಗೆಜ್ಜೆಗಿರಿಯ ಸಮಿತಿಯಿಂದ ಅಭಿನಂದನೆ

Suddi Udaya
error: Content is protected !!