24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

“ಪುಣ್ಯ ಕೋಟಿಗೆ ಒಂದು ಕೋಟಿ” ವಿಶೇಷ ಪರಿಕಲ್ಪನೆಯಲ್ಲಿ ನಡೆಯಲಿದೆ ನಂದಗೋಕುಲ ದೀಪೋತ್ಸವ

ಬೆಳ್ತಂಗಡಿ: ನಂದಗೋಕುಲ ಗೋಶಾಲೆಯ ಅಭಿವೃದ್ಧಿಗಾಗಿ ಮತ್ತು ನಿರ್ಮಾಣ ನಿರ್ವಹಣೆಗಾಗಿ ಈ ಬಾರಿ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಈ ಬಾರಿಯ ನಂದಗೋಕುಲದ ದೀಪೋತ್ಸವವು ಮೇ.26 ಭಾನುವಾರದಂದು ನಡೆಯಲಿದ್ದು ನಂದಗೋಕುಲ ದೀಪೋತ್ಸವದ ಸಂಚಾಲನ ಸಮಿತಿಯ ಗೌರವಧ್ಯಕ್ಷರು, ಪ್ರಸಿದ್ದ ಬರೋಡ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಅವರ ವಿನೂತನ ಕಲ್ಪನೆ ಪುಣ್ಯಕೋಟಿಗೆ ಒಂದು ಕೋಟಿ ಎಂಬ ಘೋಷಣೆಯೊಂದಿಗೆ ಈ ಸಲದ ಗೋಗ್ರಾಸದ ಸಂಗ್ರಹ ನಡೆಯಲಿದೆ.

ಇದರ ನಿರ್ಮಾಣದಿಂದ ಹಿಡಿದು ನಿರ್ವಹಣೆವರೆಗೆ ಕಳೆದ 4 ವರ್ಷಗಳಲ್ಲಿ ಬಹಳಷ್ಟು ಖರ್ಚು ವೆಚ್ಚಗಳಾಗಿದ್ದು ಇವುಗಳೆಲ್ಲವನ್ನು ಸರಿದೂಗಿಸಲು ಸುಮಾರು ಒಂದು ಕೋಟಿ ರೂಪಾಯಿಯ ಧನ ಕ್ರೋಡೀಕರಿಸುವ ಯೋಜನೆ ಇದಾಗಿದೆ.

Related posts

ಎಕ್ಸೆಲ್ ವಿದ್ಯಾರ್ಥಿನಿ ದ್ವಿತೀಯ ಪದವಿ ಪೂರ್ವ ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ ಏಳನೆಯ ಸ್ಥಾನ

Suddi Udaya

ಉಜಿರೆ :ಎಸ್.ಡಿ.ಎಂ ವಸತಿ ಪದವಿ ಪೂರ್ವ ಕಾಲೇಜಿನಿಂದ ಕಾರ್ಯಕ್ಷೇತ್ರ ವೀಕ್ಷಣಾ ಚಟುವಟಿಕೆ

Suddi Udaya

ಶಾಸಕ ಹರೀಶ್ ಪೂಂಜರಿಗೆ ಮೂಲ್ಕಿ ಕೊಲಕಾಡಿ ಕಾಳಿಕಾಂಬಾ ದೇವಸ್ಥಾನದ ವಿಜ್ಞಾಪನ ಪತ್ರ ನೀಡಿ ಸಹಕಾರ ನೀಡುವಂತೆ ವಿನಂತಿ

Suddi Udaya

ವಲಯ ಮಟ್ಟದ ಪ್ರಾಥಮಿಕ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿಯಲ್ಲಿ ಅನ್ವೇಷಣ ನೂತನ ಸಂಸ್ಥೆ ಶುಭಾರಂಭ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ನಲ್ಲಿ ಪ್ರೌಢ ಶಾಲಾ ಶಿಕ್ಷಕರಿಗೆ ತಾಂತ್ರಿಕ ಶಿಕ್ಷಣದ ಅವಶ್ಯಕತೆಯ ಕುರಿತು ಕಾರ್ಯಾಗಾರ

Suddi Udaya
error: Content is protected !!