25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

“ಪುಣ್ಯ ಕೋಟಿಗೆ ಒಂದು ಕೋಟಿ” ವಿಶೇಷ ಪರಿಕಲ್ಪನೆಯಲ್ಲಿ ನಡೆಯಲಿದೆ ನಂದಗೋಕುಲ ದೀಪೋತ್ಸವ

ಬೆಳ್ತಂಗಡಿ: ನಂದಗೋಕುಲ ಗೋಶಾಲೆಯ ಅಭಿವೃದ್ಧಿಗಾಗಿ ಮತ್ತು ನಿರ್ಮಾಣ ನಿರ್ವಹಣೆಗಾಗಿ ಈ ಬಾರಿ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಈ ಬಾರಿಯ ನಂದಗೋಕುಲದ ದೀಪೋತ್ಸವವು ಮೇ.26 ಭಾನುವಾರದಂದು ನಡೆಯಲಿದ್ದು ನಂದಗೋಕುಲ ದೀಪೋತ್ಸವದ ಸಂಚಾಲನ ಸಮಿತಿಯ ಗೌರವಧ್ಯಕ್ಷರು, ಪ್ರಸಿದ್ದ ಬರೋಡ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಅವರ ವಿನೂತನ ಕಲ್ಪನೆ ಪುಣ್ಯಕೋಟಿಗೆ ಒಂದು ಕೋಟಿ ಎಂಬ ಘೋಷಣೆಯೊಂದಿಗೆ ಈ ಸಲದ ಗೋಗ್ರಾಸದ ಸಂಗ್ರಹ ನಡೆಯಲಿದೆ.

ಇದರ ನಿರ್ಮಾಣದಿಂದ ಹಿಡಿದು ನಿರ್ವಹಣೆವರೆಗೆ ಕಳೆದ 4 ವರ್ಷಗಳಲ್ಲಿ ಬಹಳಷ್ಟು ಖರ್ಚು ವೆಚ್ಚಗಳಾಗಿದ್ದು ಇವುಗಳೆಲ್ಲವನ್ನು ಸರಿದೂಗಿಸಲು ಸುಮಾರು ಒಂದು ಕೋಟಿ ರೂಪಾಯಿಯ ಧನ ಕ್ರೋಡೀಕರಿಸುವ ಯೋಜನೆ ಇದಾಗಿದೆ.

Related posts

ಬೆಳ್ತಂಗಡಿ ಕಿನ್ಯಮ್ಮ ಸಭಾಭವನದ ಉದ್ದಿಮೆ ಪರವಾನಿಗೆ ರದ್ದುಗೊಳಿಸಿದ ಪಟ್ಟಣ ಪಂಚಾಯತ್

Suddi Udaya

ಸುದ್ದಿ ಉದಯ ಪತ್ರಿಕೆ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ ಖ್ಯಾತ ಚಿತ್ರನಟ ರಮೇಶ್ ಅರವಿಂದ

Suddi Udaya

ಉಜಿರೆಯಲ್ಲಿ ಶ್ರೀ ದುರ್ಗಾ ಎಂಟರ್ ಪ್ರೈಸಸ್ ಶುಭಾರಂಭ

Suddi Udaya

ಕಣಿಯೂರು ಗ್ರಾ.ಪಂ. ನಲ್ಲಿ ವಿವಿಧ ಬೇಡಿಕೆ ಈಡೇರಿಸುವಂತೆ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya

ನಡ ಸ.ಹಿ.ಪ್ರಾ. ಶಾಲೆಗೆ ರೂ.1.17 ಕೋಟಿ ವೆಚ್ಚದ ನೂತನ ಕಟ್ಟಡ ಉದ್ಘಾಟನೆ

Suddi Udaya

ಬಂದಾರು: ಸಂಯೋಗ ಆಯುರ್ವೇದಾಲಯ ಶುಭಾರಂಭ

Suddi Udaya
error: Content is protected !!