July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

“ಪುಣ್ಯ ಕೋಟಿಗೆ ಒಂದು ಕೋಟಿ” ವಿಶೇಷ ಪರಿಕಲ್ಪನೆಯಲ್ಲಿ ನಡೆಯಲಿದೆ ನಂದಗೋಕುಲ ದೀಪೋತ್ಸವ

ಬೆಳ್ತಂಗಡಿ: ನಂದಗೋಕುಲ ಗೋಶಾಲೆಯ ಅಭಿವೃದ್ಧಿಗಾಗಿ ಮತ್ತು ನಿರ್ಮಾಣ ನಿರ್ವಹಣೆಗಾಗಿ ಈ ಬಾರಿ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಈ ಬಾರಿಯ ನಂದಗೋಕುಲದ ದೀಪೋತ್ಸವವು ಮೇ.26 ಭಾನುವಾರದಂದು ನಡೆಯಲಿದ್ದು ನಂದಗೋಕುಲ ದೀಪೋತ್ಸವದ ಸಂಚಾಲನ ಸಮಿತಿಯ ಗೌರವಧ್ಯಕ್ಷರು, ಪ್ರಸಿದ್ದ ಬರೋಡ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಅವರ ವಿನೂತನ ಕಲ್ಪನೆ ಪುಣ್ಯಕೋಟಿಗೆ ಒಂದು ಕೋಟಿ ಎಂಬ ಘೋಷಣೆಯೊಂದಿಗೆ ಈ ಸಲದ ಗೋಗ್ರಾಸದ ಸಂಗ್ರಹ ನಡೆಯಲಿದೆ.

ಇದರ ನಿರ್ಮಾಣದಿಂದ ಹಿಡಿದು ನಿರ್ವಹಣೆವರೆಗೆ ಕಳೆದ 4 ವರ್ಷಗಳಲ್ಲಿ ಬಹಳಷ್ಟು ಖರ್ಚು ವೆಚ್ಚಗಳಾಗಿದ್ದು ಇವುಗಳೆಲ್ಲವನ್ನು ಸರಿದೂಗಿಸಲು ಸುಮಾರು ಒಂದು ಕೋಟಿ ರೂಪಾಯಿಯ ಧನ ಕ್ರೋಡೀಕರಿಸುವ ಯೋಜನೆ ಇದಾಗಿದೆ.

Related posts

ಗೇರುಕಟ್ಟೆ ಮನ್‌ಶರ್ ಕ್ಯಾಂಪಸ್‌ನಲ್ಲಿ ಪ.ಪೂ ವಿಜ್ಞಾನ ವಿಭಾಗ ಆರಂಭಿಸಲು ಸರಕಾರದಿಂದ ಅಧಿಕೃತ ಅನುಮೋದನೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಎ.17 ರಂದು ಹರೀಶ್‌ ಪೂಂಜ ನಾಮಪತ್ರ ಸಲ್ಲಿಕೆ

Suddi Udaya

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ಭಂಡಾರಿಗೋಳಿ ವತಿಯಿಂದ ಆರ್ಥಿಕ ಧನ ಸಹಾಯ ಹಾಗೂ ಅಕ್ಕಿ ವಿತರಣೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಸಾರ್ವಜನಿಕರ ದೂರಿನಂತೆ ಅನಧಿಕೃತ ವಸತಿಗ್ರಹ ವ್ಯವಹಾರ ಸ್ಥಗಿತಗೊಳಿಸಿದ ಧರ್ಮಸ್ಥಳ ಗ್ರಾಮ ಪಂಚಾಯತ್

Suddi Udaya

ಕನ್ಯಾಡಿ || : ಹಿಂದೂ ಧಾರ್ಮಿಕ ಸೇವಾ ಸಮಿತಿ ವತಿಯಿಂದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya
error: Content is protected !!