ಗ್ರಾಮಾಂತರ ಸುದ್ದಿಚಿತ್ರ ವರದಿ

“ಪುಣ್ಯ ಕೋಟಿಗೆ ಒಂದು ಕೋಟಿ” ವಿಶೇಷ ಪರಿಕಲ್ಪನೆಯಲ್ಲಿ ನಡೆಯಲಿದೆ ನಂದಗೋಕುಲ ದೀಪೋತ್ಸವ

ಬೆಳ್ತಂಗಡಿ: ನಂದಗೋಕುಲ ಗೋಶಾಲೆಯ ಅಭಿವೃದ್ಧಿಗಾಗಿ ಮತ್ತು ನಿರ್ಮಾಣ ನಿರ್ವಹಣೆಗಾಗಿ ಈ ಬಾರಿ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಈ ಬಾರಿಯ ನಂದಗೋಕುಲದ ದೀಪೋತ್ಸವವು ಮೇ.26 ಭಾನುವಾರದಂದು ನಡೆಯಲಿದ್ದು ನಂದಗೋಕುಲ ದೀಪೋತ್ಸವದ ಸಂಚಾಲನ ಸಮಿತಿಯ ಗೌರವಧ್ಯಕ್ಷರು, ಪ್ರಸಿದ್ದ ಬರೋಡ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಅವರ ವಿನೂತನ ಕಲ್ಪನೆ ಪುಣ್ಯಕೋಟಿಗೆ ಒಂದು ಕೋಟಿ ಎಂಬ ಘೋಷಣೆಯೊಂದಿಗೆ ಈ ಸಲದ ಗೋಗ್ರಾಸದ ಸಂಗ್ರಹ ನಡೆಯಲಿದೆ.

ಇದರ ನಿರ್ಮಾಣದಿಂದ ಹಿಡಿದು ನಿರ್ವಹಣೆವರೆಗೆ ಕಳೆದ 4 ವರ್ಷಗಳಲ್ಲಿ ಬಹಳಷ್ಟು ಖರ್ಚು ವೆಚ್ಚಗಳಾಗಿದ್ದು ಇವುಗಳೆಲ್ಲವನ್ನು ಸರಿದೂಗಿಸಲು ಸುಮಾರು ಒಂದು ಕೋಟಿ ರೂಪಾಯಿಯ ಧನ ಕ್ರೋಡೀಕರಿಸುವ ಯೋಜನೆ ಇದಾಗಿದೆ.

Related posts

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜ. 19 ರಿಂದ ಸಂಜೆ ಕ್ಲಿನಿಕ್ ಪ್ರಾರಂಭ

Suddi Udaya

ಬಂದಾರು ಗ್ರಾ.ಪಂ. ಅಧ್ಯಕ್ಷರಾಗಿ ದಿನೇಶ್ ಗೌಡ , ಉಪಾಧ್ಯಕ್ಷರಾಗಿ ಪುಷ್ಪಾವತಿ ಆಯ್ಕೆ

Suddi Udaya

ಕಾಪಿನಡ್ಕ ಜಿನ್ನಪ್ಪ ಪೂಜಾರಿ ಮರಳಿ ಕಾಂಗ್ರೇಸ್ ಗೆ ಸೇರ್ಪಡೆ

Suddi Udaya

ಪಟ್ರಮೆ: ರಸ್ತೆ ಅಭಿವೃದ್ದಿಗಾಗಿ ಹೋರಾಟ ಸಮಿತಿ ರಚನೆ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಫಲಾನುಭವಿಗಳಿಗೆ ಜಾಗತಿಕ ವನ್ಯಜೀವಿ ಸಂರಕ್ಷಣಾ ಸಂಘದಿಂದ ಚಾಲಾನ ಪರವಾನಿಗೆ ಹಾಗೂ ತೋಟಗಾರಿಕಾ ಬೆಳೆಗಳ ಸಸಿ ವಿತರಣೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ವಿಶ್ವ ಛಾಯಾಗ್ರಹಣ ದಿನಾಚರಣೆ

Suddi Udaya
error: Content is protected !!