23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭಾರಿ ಸಿಡಿಲು ಮಳೆ: ಕೊಯ್ಯೂರು ತೆಂಗಿನ ಮರಕ್ಕೆ ಸಿಡಿಲು ಬಡಿದು ಉರಿದ ಬೆಂಕಿ

ಕೊಯ್ಯೂರು : ಮೇ 15 ರಂದು ಸಂಜೆ ಬೆಳ್ತಂಗಡಿ ತಾಲೂಕಿನ ಹಲವು ಕಡೆ ಭಾರಿ ಸಿಡಿಲು ಗಾಳಿ ಮಳೆಯಾಗಿದ್ದು ಕೊಯ್ಯೂರು ಗ್ರಾಮದ ಮೈಂದಕೊಡಿ ಲೋಕಯ್ಯ ಗೌಡರ ಮನೆಯ ಮುಂಭಾಗದಲ್ಲಿನ ತೆಂಗಿನ ಮರಕ್ಕೆ ಸಿಡಿಲು ಬಿದ್ದು ಬೆಂಕಿ ಹತ್ತಿಕೊಂಡ ಘಟನೆ ವರದಿಯಾಗಿರುತ್ತದೆ.

Related posts

ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿಯಲ್ಲಿ ಚಂದ್ರಯಾನ – 3 ಯಶಸ್ವಿಯ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ ಹಂಸ ಎಲೆಕ್ಟ್ರಾನಿಕ್ಸ್ ಮತ್ತು ಹೋಮ್ ಅಪ್ಲೆಯನ್ಸ್& ಫರ್ನಿಚರ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ

Suddi Udaya

ಕಣಿಯೂರು : ಓಮ್ಮಿ ಕಾರು ಹಾಗೂ ರಿಡ್ಜ್ ಕಾರು ಮುಖಾಮುಖಿ ಡಿಕ್ಕಿ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೋನಿಕ್ ಸೌಂಡ್ ಗಳ ಉಚ್ಚಾರಣೆ ಮತ್ತು ಬಳಕೆ ಬಗ್ಗೆ ಕಾರ್ಯಾಗಾರ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಸುಲ್ಕೇರಿಮೊಗ್ರು: ಸೇನರಪಲ್ಕೆ ನಿವಾಸಿ ಅಶ್ವಿನಿ ಅಸೌಖ್ಯದಿಂದ ನಿಧನ

Suddi Udaya
error: Content is protected !!