38.6 C
ಪುತ್ತೂರು, ಬೆಳ್ತಂಗಡಿ
April 1, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇ 26: ಕಾಯರ್ತಡ್ಕ ನಂದಗೋಕುಲ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ, ಗೋನಂದಾರತಿ, ದೀಪೋತ್ಸವ

ಕಳೆಂಜ: ಕಳೆಂಜದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಾಮಿ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಇದರ ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ನಂದಗೋಕುಲ ಗೋಶಾಲೆಯಲ್ಲಿ ಮೇ 26ರಂದು ದೀಪೋತ್ಸವ ಕಾರ್ಯಕ್ರಮ ನಡೆಯಲಿದೆ.

ಬರೋಡಾ ಉದ್ಯಮಿ ಶಶಿಧರ್ ಶೆಟ್ಟಿ ಗೌರವಾಧ್ಯಕ್ಷತೆಯಲ್ಲಿ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ, ಗೋನಂದಾರತಿ, ದೀಪೋತ್ಸವ ನಡೆಯಲಿದೆ.

ಗೌರವ ಮಾರ್ಗದರ್ಶಿಗಳಾದ ಶಾಸಕ ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ಅಧ್ಯಕ್ಷ ನಾರಾಯಣ ಗೌಡ ಪಂಚಶ್ರೀ,ಪ್ರಧಾನ ಸಂಚಾಲಕ ಶಶಿರಾಜ್ ಶೆಟ್ಟಿ ಗುರುವಾಯನಕೆರೆ,ಸ್ವಾಮಿ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಅಧ್ಯಕ್ಷ ಡಾ‌ಎಂ.ಎಂ ದಯಾಕರ್, ಕಾರ್ಯದರ್ಶಿ ಸುಬ್ರಹ್ಮಣ್ಯ ಕುಮಾರ್ ಅಗರ್ತ ಹಾಗೂ ಟ್ರಸ್ಟಿಗಳು, ಪದಾಧಿಕಾರಿಗಳು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸುತ್ತಿದ್ದಾರೆ.

ಮೇ 19ರಂದು ವಿಶೇಷ ಗೋಗ್ರಾಸ ಹೊರೆಕಾಣಿಕೆ ಬೆಳ್ತಂಗಡಿ ತಾಲೂಕಿನ ಎಲ್ಲಾ ಗ್ರಾಮಗಳಿಂದ ಗೋಗ್ರಾಸ ಸಂಗ್ರಹ ಗೋಗ್ರಾಸ ಹೊರೆಕಾಣಿಕೆ ಅರ್ಪಣೆ ಕಾರ್ಯಕ್ರಮ ನಡೆಯಲಿದೆ. ಹೊರೆಕಾಣಿಕೆಯ ಬೃಹತ್ ಶೋಭಾಯಾತ್ರೆ ಬೆಳ್ತಂಗಡಿ ಎ.ಪಿ.ಎಂ.ಸಿ ಮೈದಾನದಿಂದ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ.

Related posts

ಕೊಕ್ಕಡದಲ್ಲಿ ನಿಲ್ಲಿಸಿದ್ದ ಮಾರುತಿ 800 ಕಾರು ಕಳ್ಳತನ

Suddi Udaya

ಮಚ್ಚಿನ: ಮಾಣೂರು ಶ್ರೀ ಶಾಸ್ತಾರ ದೇವಸ್ಥಾನದಲ್ಲಿ ಬಾಲಾಲಯದಲ್ಲಿ ಶ್ರೀ ಮಹಾಗಣಪತಿ ದೇವರ ಪ್ರತಿಷ್ಠೆ, ಕಲಶಾಭಿಷೇಕ

Suddi Udaya

ಸ್ಪರ್ಧಾತ್ಮಕ ಪರೀಕ್ಷೆ: ಕು. ಅಂಚಿತಾ ಡಿ. ಜೈನ್ ಅಂತರ್‌ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಕನ್ನಡಿಕಟ್ಟೆ ಮಸೀದಿಯಲ್ಲಿ 2 ಜೋಡಿಗಳ ಸರಳ ವಿವಾಹ

Suddi Udaya

ಬೈಲಂಗಡಿ :ಶ್ರೀ ಸೋಮನಾಥೇಶ್ವರ ದೇವಸ್ಥಾನ ತೋಟತ್ತಾಡಿ ಬ್ರಹ್ಮ ಕಲಶೋತ್ಸವ ಕಾರ್ಯಾಲಯ ಉದ್ಘಾಟನೆ

Suddi Udaya

ಮಂಗಳೂರು-ಉಡುಪಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ ಕುಮಾರಚಂದ್ರ ಬೆಳ್ತಂಗಡಿ ನಿಯೋಜನೆ

Suddi Udaya
error: Content is protected !!