July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿ: ಕೇಡೇಲು ಪರಿಸರಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಭೇಟಿ

ಸುಲ್ಕೇರಿ: ಸುಲ್ಕೇರಿ ಗ್ರಾಮದ ತೀರಾ ಹಿಂದುಳಿದ ಪ್ರದೇಶವಾದ ಕೇಡೇಲು ಪರಿಸರಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಮೇ 14 ರಂದು ಖಾಸಗಿ ಭೇಟಿ ನೀಡಿದರು.


ಸೆಲ್ಕೋ ಸಂಸ್ಥೆಯ ಗುರುಪ್ರಸಾದ್ ಶೆಟ್ಟಿ, ಉದಯ, ಗಿರಿಜಾ, ಸುರೇಶ್, ಗಿರೀಶ್ ಗೌಡ, ಕೆಂಪರಾಜು, ನವೀನ್ ನೆರಿಯ ಇವರ ಜತೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳ ಕುರಿತು ಪರಿಶೀಲನೆ ನಡೆಸಿ ಕೆಲವು ಮನೆಗಳಿಗೆ ಭೇಟಿ ನೀಡಿದರು.


ಕೇಡೇಲು ಪರಿಸರದಲ್ಲಿ ಏಳು ಮನೆಗಳಿದ್ದು ಇಲ್ಲಿಗೆ ಸರಿಯಾದ ರಸ್ತೆ ಹಾಗು ವಿದ್ಯುತ್ ವ್ಯವಸ್ಥೆ ಕೂಡ ಇರುವುದಿಲ್ಲ.ಇಲ್ಲಿನ ಜನಜೀವನ ಕುರಿತು ವೀಕ್ಷಿಸಿ, ಮಾತನಾಡಿ “ನಮ್ಮ ನಿರ್ಧಾರಗಳು ಕಟ್ಟ ಕಡೆಯ ವ್ಯಕ್ತಿಗಳ ಜೀವನಕ್ಕೆ ಬೆಳಕಾಗಬೇಕು. ಅಂತಹ ವ್ಯವಸ್ಥೆಯನ್ನು ಇಲ್ಲಿ ಸೆಲ್ಕೋ ಸಂಸ್ಥೆ ನಿರ್ವಹಿಸಿರುವುದು ಶ್ಲಾಘನೀಯ. ಆಯ್ಕೆ ಮಾಡಿಕೊಳ್ಳುವ ಕಾರ್ಯಗಳಿಂದ ಜನರಿಗೆ ಉಪಯೋಗವಾದರೆ ಮಾಡಿದ ಕೆಲಸದಲ್ಲಿ ತೃಪ್ತಿ ಸಿಗುತ್ತದೆ” ಎಂದರು.

Related posts

ಕಾಂಗ್ರೆಸ್ ನ ಸಕ್ರೀಯ ಕಾರ್ಯಕರ್ತೆ ಸಾವಿತ್ರಿ ಬಿಜೆಪಿ ಸೇರ್ಪಡೆ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya

ಗುಂಡೂರಿ ಶ್ರೀ ಸತ್ಯನಾರಾಯಣ ಪೂಜಾ ಮಂದಿರ ನಿರ್ಮಾಣಕ್ಕೆ ಡಿ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ ರೂ.2 ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಮಂಗಳೂರು ಕೆನರಾ ಕೈಗಾರಿಕಾ ಸಂಘಕ್ಕೆ ನಿರ್ದೇಶಕರಾಗಿ ಪಿ.ಹೆಚ್ ಆನಂದ ಗೌಡ ನೆರಿಯ ಆಯ್ಕೆ

Suddi Udaya

ಇಂದಬೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಯುಕ್ತ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ವೈದ್ಯಕೀಯ ನೆರವು

Suddi Udaya
error: Content is protected !!