September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿ: ಕೇಡೇಲು ಪರಿಸರಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಭೇಟಿ

ಸುಲ್ಕೇರಿ: ಸುಲ್ಕೇರಿ ಗ್ರಾಮದ ತೀರಾ ಹಿಂದುಳಿದ ಪ್ರದೇಶವಾದ ಕೇಡೇಲು ಪರಿಸರಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಮೇ 14 ರಂದು ಖಾಸಗಿ ಭೇಟಿ ನೀಡಿದರು.


ಸೆಲ್ಕೋ ಸಂಸ್ಥೆಯ ಗುರುಪ್ರಸಾದ್ ಶೆಟ್ಟಿ, ಉದಯ, ಗಿರಿಜಾ, ಸುರೇಶ್, ಗಿರೀಶ್ ಗೌಡ, ಕೆಂಪರಾಜು, ನವೀನ್ ನೆರಿಯ ಇವರ ಜತೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳ ಕುರಿತು ಪರಿಶೀಲನೆ ನಡೆಸಿ ಕೆಲವು ಮನೆಗಳಿಗೆ ಭೇಟಿ ನೀಡಿದರು.


ಕೇಡೇಲು ಪರಿಸರದಲ್ಲಿ ಏಳು ಮನೆಗಳಿದ್ದು ಇಲ್ಲಿಗೆ ಸರಿಯಾದ ರಸ್ತೆ ಹಾಗು ವಿದ್ಯುತ್ ವ್ಯವಸ್ಥೆ ಕೂಡ ಇರುವುದಿಲ್ಲ.ಇಲ್ಲಿನ ಜನಜೀವನ ಕುರಿತು ವೀಕ್ಷಿಸಿ, ಮಾತನಾಡಿ “ನಮ್ಮ ನಿರ್ಧಾರಗಳು ಕಟ್ಟ ಕಡೆಯ ವ್ಯಕ್ತಿಗಳ ಜೀವನಕ್ಕೆ ಬೆಳಕಾಗಬೇಕು. ಅಂತಹ ವ್ಯವಸ್ಥೆಯನ್ನು ಇಲ್ಲಿ ಸೆಲ್ಕೋ ಸಂಸ್ಥೆ ನಿರ್ವಹಿಸಿರುವುದು ಶ್ಲಾಘನೀಯ. ಆಯ್ಕೆ ಮಾಡಿಕೊಳ್ಳುವ ಕಾರ್ಯಗಳಿಂದ ಜನರಿಗೆ ಉಪಯೋಗವಾದರೆ ಮಾಡಿದ ಕೆಲಸದಲ್ಲಿ ತೃಪ್ತಿ ಸಿಗುತ್ತದೆ” ಎಂದರು.

Related posts

ಬೆಳ್ತಂಗಡಿ ಪವರ್ ಆನ್ ಬ್ಯಾಟರಿ ಸಂಸ್ಥೆಯಲ್ಲಿ ಲಕ್ಷ್ಮೀ ಪೂಜೆ-ವಾಹನ ಪೂಜೆ

Suddi Udaya

ಪಡ್ಡಂದಡ್ಕ ಕಟ್ಟೆ: ಪುನಃ ಪ್ರತಿಷ್ಠಾ ಕಲಶಾಭಿಷೇಕ, ದೊಂಪದಬಲಿ ನೇಮೋತ್ಸವ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಮೆಹಂದಿ ಡಿಸೈನ್ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ಉಪ್ಪಾರಪಳಿಕೆ ಸ.ಹಿ.ಪ್ರಾ. ಶಾಲೆಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಮತ್ತು ಸೌತಡ್ಕ ಸೇವಾ ಸಮಿತಿಯ ವತಿಯಿಂದ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಗೆ ದಶಕದ ಸಂಭ್ರಮ: ಲಕ್ಕೀ ಸ್ಕೀಂ ಬಂಪರ್ ಡ್ರಾ

Suddi Udaya

ಸುಲ್ಕೇರಿ ಮೊಗ್ರು ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ವಿದ್ಯುತ್ ಭಾಗ್ಯಕ್ಕೆ ಅನುಮತಿ: ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ ಸಲ್ಲಿಕೆ

Suddi Udaya
error: Content is protected !!