ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ ಹೇಡ್ಯ ನಿವಾಸಿ ಎಸ್.ಪಿ ಮ್ಯಾಥ್ಯೂ ನಿಧನ

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಹೇಡ್ಯ ವಿಲಿಯಾತ್ ಪರಂಬಿಲ್ ನಿವಾಸಿ ಎಸ್. ಪಿ. ಮ್ಯಾಥ್ಯೂ ( 77) ಅಲ್ಪ ಕಾಲದ ಅಸೌಖ್ಯದಿಂದ ಮೇ 16ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.

ಕೃಷಿಕರಾಗಿದ್ದ ಅವರು ಸಾಮಾಜಿಕ ಕಳಕಳಿಯುಳ್ಳವರಾಗಿದ್ದರು. ಅತ್ಯುತ್ತಮ ಕಲಾವಿದರೂ ಆಗಿದ್ದು ಮುಂಡಾಜೆ ಸೈಂಟ್ ಮೇರಿ ಚರ್ಚ್ ಸಹಿತ ಹಲವೆಡೆ ನಾಟಕಗಳಲ್ಲಿ ಪಾತ್ರವಹಿಸುತ್ತಿದ್ದರು.

ಮೃತರು ಪತ್ನಿ ಆನಿಸ್, ಪುತ್ರ ವಿಲ್ಸನ್, ಪುತ್ರಿ ಮಾಲಿನಿ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ಎಸ್‌ಜಿಎಫ್‌ಐ (SGFI) ರಾಷ್ಟ್ರೀಯ ಕಬಡ್ಡಿ ಪಂದ್ಯಾಟ : ಉಜಿರೆಯ ಎಸ್.ಡಿ.ಎಂ ತಂಡ ಭಾಗಿ

Suddi Udaya

ನೆರಿಯದ ಶ್ವೇತಾರವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಕಾಮೋಡ್ ವೀಲ್ ಚೇರ್ ವಿತರಣೆ.

Suddi Udaya

ಬೆಳ್ತಂಗಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಉದ್ಯೋಗ ಪ್ರೇರಣಾ ಶಿಬಿರ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯವರನ್ನು ಗೌರವಿಸಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಗುರುವಾಯನಕೆರೆಯ ಕೆರೆ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!