25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ ಹೇಡ್ಯ ನಿವಾಸಿ ಎಸ್.ಪಿ ಮ್ಯಾಥ್ಯೂ ನಿಧನ

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಹೇಡ್ಯ ವಿಲಿಯಾತ್ ಪರಂಬಿಲ್ ನಿವಾಸಿ ಎಸ್. ಪಿ. ಮ್ಯಾಥ್ಯೂ ( 77) ಅಲ್ಪ ಕಾಲದ ಅಸೌಖ್ಯದಿಂದ ಮೇ 16ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.

ಕೃಷಿಕರಾಗಿದ್ದ ಅವರು ಸಾಮಾಜಿಕ ಕಳಕಳಿಯುಳ್ಳವರಾಗಿದ್ದರು. ಅತ್ಯುತ್ತಮ ಕಲಾವಿದರೂ ಆಗಿದ್ದು ಮುಂಡಾಜೆ ಸೈಂಟ್ ಮೇರಿ ಚರ್ಚ್ ಸಹಿತ ಹಲವೆಡೆ ನಾಟಕಗಳಲ್ಲಿ ಪಾತ್ರವಹಿಸುತ್ತಿದ್ದರು.

ಮೃತರು ಪತ್ನಿ ಆನಿಸ್, ಪುತ್ರ ವಿಲ್ಸನ್, ಪುತ್ರಿ ಮಾಲಿನಿ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ಕೊಕ್ಕಡ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಬೇಬಿ, ಉಪಾಧ್ಯಕ್ಷರಾಗಿ ಪ್ರಭಾಕರ್ ಮಲ್ಲಿಗೆ ಮಜಲು ಆಯ್ಕೆ

Suddi Udaya

ಶ್ರೀ ಕ್ಷೇ. ಧ.ಗ್ರಾ. ಯೋಜನೆ ಬೆಳ್ತಂಗಡಿ ವಲಯದ ಭಜನಾ ಮಂಡಳಿಯ ಸಭೆ

Suddi Udaya

ಕಳೆಂಜ: ನೆಕ್ಕಾರಾಜೆ ತಿಮ್ಮಪ್ಪ ಗೌಡ ನಾಪತ್ತೆ: ಶವ ಮನೆಯ ಸಮೀಪದ ತೋಡಿನಲ್ಲಿ ಪತ್ತೆ

Suddi Udaya

ಕರಾಯ ಕಲ್ಲೇರಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಟ : ಉಪ್ಪಿನಂಗಡಿ ಪೊಲೀಸರ ದಾಳಿ‌ ನಗದು ಸಹಿತ ಐವರು ವಶಕ್ಕೆ

Suddi Udaya

ಭಗವದ್ಗೀತೆ ಪಠಣ ಸ್ಪರ್ಧೆ: ಧರ್ಮಸ್ಥಳದ ಡಾ. ಶೌರ್ಯ ಎಸ್.ವಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಲೋಕೋಪಯೋಗಿ ಇಲಾಖಾ ಗುತ್ತಿಗೆದಾರರ ಸಂಘದ ವಾರ್ಷಿಕ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!