July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲಾ ಪ್ರತಿಭೆಗಳು ಸಂಸ್ಥೆಯ 5ನೇ ವರ್ಷದ ಸಂಭ್ರಮ: ಆಮಂತ್ರಣ ವಿಜಯ ಕುಮಾರ್ ಜೈನ್ ಅಳದಂಗಡಿ ರವರಿಗೆ ಸನ್ಮಾನ

ಬೆಳ್ತಂಗಡಿ: ವಿವಿಧ ಕ್ಷೇತ್ರದಲ್ಲಿನ ಸೇವೆ ಹಾಗೂ ಕಲಾವಿದರಿಗೆ, ಬೆಳೆಯುವ ಪ್ರತಿಭೆಗಳಿಗೆ ನೀಡುವ ಸಹಕಾರದ ಮನೋಭಾವನೆಯಿಂದ ಆಮಂತ್ರಣ ವಿಜಯ ಕುಮಾರ್ ಜೈನ್ ಅಳದಂಗಡಿ ಇವರಿಗೆ ಸನ್ಮಾನ ನಡೆಯಿತು.


ಮೇ.12 ರಂದು ಮೂಡಬಿದ್ರೆ ಸಮಾಜ ಮಂದಿರದಲ್ಲಿ ನಡೆದ ಕಲಾ ಪ್ರತಿಭೆಗಳು ಸಂಸ್ಥೆಯ 5 ನೇ ವರ್ಷದ ಸಂಭ್ರಮದಲ್ಲಿ ಜೀ.ಕನ್ನಡ ಡ್ರಾಮಾ ಜೂನಿಯರ್ ಫೈನಲಿಸ್ಟ್ ಅಪೂರ್ವ ಮಾಳ ಇವರ ವತಿಯಿಂದ ಸನ್ಮಾನ ನಡೆಯಿತು.


ಈ ಸಂದರ್ಭದಲ್ಲಿ ಅಕ್ಷತಾ ಮಾಳ, ಕಲಾ ಪ್ರತಿಭೆಗಳು ತಂಡದ ವಿಜಯಚ್ಚಂದ್ರ ಮುಂಡ್ಲಿ, ಪ್ರಕಾಶ್ ಆಚಾರ್ಯ ಮೂಡಬಿದ್ರೆ, ಧನರಾಜ ಆಚಾರ್ಯ, ಮಧುಕರ ಕೊಟೇಶ್ವರ, ಪ್ರಸಾದ್ ನಾಯಕ್ ಕಾರ್ಕಳ, ರಾಕೇಶ್ ಪೊಳಲಿ ಉಪಸ್ಥಿತರಿದ್ದರು.

Related posts

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ವಾರ್ಷಿಕೋತ್ಸವ ಎಕ್ಸೆಲಿಯಾ-2025 ಕಾರ್ಯಕ್ರಮದ ಉದ್ಘಾಟನೆ:ಶಿಕ್ಷಣದ ಜೊತೆ ಸಮಾಜಕ್ಕೆ ಪ್ರೇರಣದಾಯಕ ಕೆಲಸ ಮಾಡುವ ಮನಸ್ಥಿತಿ ಬೆಳೆಸಿಕೊಳ್ಳಿ: ಡಾ. ಎಚ್. ಮಾಧವ ಭಟ್:ಪ್ರಾಮಾಣಿಕ ಉದ್ದೇಶದಿಂದ ಎಕ್ಸೆಲ್ ಟೆಕ್ನೊ ಸ್ಕೂಲ್ ಆರಂಭ ಮಾಡಿದ್ದೇವೆ: ಸುಮಂತ್ ಕುಮಾರ್ ಜೈನ್

Suddi Udaya

ನಾವೂರು 26ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಆರಂಬೋಡಿ ಗ್ರಾಮದ ಬೂತ್ ಪ್ರಗತಿ ಸಭೆ

Suddi Udaya

ಪ್ರಶಾಂತ್ ಲಾೖಲ ರವರಿಗೆ ಜೆಸಿಐ ಭಾರತದ ವಲಯ 15 ರ ಅತ್ಯುನ್ನತ “ಕಮಲ ಪತ್ರ” ಪ್ರಶಸ್ತಿ

Suddi Udaya

ಕೊಕ್ಕಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುರಕ್ಷಾ ವಿಮಾ ಯೋಜನೆ ಚೆಕ್ ಹಸ್ತಾಂತರ

Suddi Udaya

ನೆರಿಯ: ರಸ್ತೆ ರಿಪೇರಿ ಮಾಡಿ ಮಾದರಿಯಾದ ಅಧ್ಯಾಪಕ ತಮ್ಮಯ್ಯ

Suddi Udaya
error: Content is protected !!