26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡದಲ್ಲಿ ‘ವಿನು ಸ್ಕೂಲ್ ಆಫ್ ಆರ್ಟ್ಸ್ ‘ ಶುಭಾರಂಭ

ಬೆಳ್ತಂಗಡಿ ಕೊಕ್ಕಡದಲ್ಲಿ ಇಂದು ಚಿತ್ರಕಲಾ ಶಿಕ್ಷಕ ವಿನೋದ್ ಕುಮಾರ್ ಸ್ಥಾಪನೆಯ ‘ವಿನು ಸ್ಕೂಲ್ ಆಫ್ ಆರ್ಟ್ಸ್ ‘ ಉದ್ಘಾಟನೆಗೊಂಡಿತು.


ಕಾರ್ಯಕ್ರಮದಲ್ಲಿ ವಾಣಿ ಪಿ. ಯು ಕಾಲೇಜು, ಒಕ್ಕಲಿಗ ಗೌಡ ಸಂಘ ಬೆಳ್ತಂಗಡಿ ಇದರ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಜೆ, ಸೇವಾ ಭಾರತಿ ಕನ್ಯಾಡಿ ಇದರ ಕಾರ್ಯದರ್ಶಿ ಬಾಲಕೃಷ್ಣ ನೈಮಿಷ, ಉಪನ್ಯಾಸಕಿ ಜೆಸಿಐ ಇಂಡಿಯಾ ಇದರ ವಲಯ ತರಬೇತುದಾರರಾದ ಶ್ರೀಮತಿ ಹೇಮಾವತಿ ದಾಮೋದರ ಭಟ್, ನಿವೃತ್ತ ಚಿತ್ರಕಲಾ ಶಿಕ್ಷಕ ಶಿವರಾಮ್ ಭಟ್ ಹಿತ್ತಿಲು, ನಿವೃತ್ತ ಚಿತ್ರಕಲಾ ಶಿಕ್ಷಕ ಕೆ. ಸಿ ಪೌಲೋಸ್, ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಬೇಬಿ, ಉಪಾಧ್ಯಕ್ಷ ಕುಶಾಲಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ‘ವಿನು ಸ್ಕೂಲ್ ಆಫ್ ಆರ್ಟ್ಸ್’ ಮುಂದಿನ ದಿನಗಳಲ್ಲಿ ಬೆಳೆದು ಊರಿನ ಅನೇಕ ಪ್ರತಿಭೆಯನ್ನು ಬೆಳೆಸಲಿ ಎಂದು ಶುಭಹಾರೈಸಿದರು. ಈ ಕಾರ್ಯಕ್ರಮದಲ್ಲಿ ಕಲಾಸಕ್ತ ವಿದ್ಯಾರ್ಥಿಗಳು, ಪೋಷಕರು ಊರಿನ ಕಲಾಭಿಮಾನಿಗಳು ಉಪಸ್ಥಿತರಿದ್ದರು.

Related posts

ದಯಾ ವಿಶೇಷ ಶಾಲೆಯಲ್ಲಿ ದಿ.ಕೆ. ವಸಂತ ಬಂಗೇರರವರ 80ನೇ ವರ್ಷದ ಹುಟ್ಟುಹಬ್ಬ ಆಚರಣೆ

Suddi Udaya

ಧರ್ಮಸ್ಥಳ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ನಿಂದ ರಸ್ತೆ ಸಪ್ತಾಹ ಅಂಗವಾಗಿ ಜಾಗೃತಿ ಕಾರ್ಯಕ್ರಮ

Suddi Udaya

ಕುವೆಟ್ಟು: ಮನೆಗೆ ನುಗ್ಗಿದ್ದ ಕಳ್ಳರು: ನಗದು ಸಹಿತ ರೂ. 3.87 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಫೆ.4: ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್‌ನಲ್ಲಿ ಅಮೃತ ಮಹೋತ್ಸವ ಸಂಭ್ರಮ, ಗಿಫ್ಟ್ ಕೂಪನ್ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಸೋಣಂದೂರು-ಪಣಕಜೆಯ ಬಿಜೆಪಿ ಮತ್ತು ಹಿಂದೂ ಸಂಘಟನೆ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯ ಪ್ರತಿಭಾ ದಿನಾಚರಣೆಯ ಅಂಗವಾಗಿ ಬಹುಮಾನ ವಿತರಣೆ

Suddi Udaya
error: Content is protected !!