25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡದಲ್ಲಿ ‘ವಿನು ಸ್ಕೂಲ್ ಆಫ್ ಆರ್ಟ್ಸ್ ‘ ಶುಭಾರಂಭ

ಬೆಳ್ತಂಗಡಿ ಕೊಕ್ಕಡದಲ್ಲಿ ಇಂದು ಚಿತ್ರಕಲಾ ಶಿಕ್ಷಕ ವಿನೋದ್ ಕುಮಾರ್ ಸ್ಥಾಪನೆಯ ‘ವಿನು ಸ್ಕೂಲ್ ಆಫ್ ಆರ್ಟ್ಸ್ ‘ ಉದ್ಘಾಟನೆಗೊಂಡಿತು.


ಕಾರ್ಯಕ್ರಮದಲ್ಲಿ ವಾಣಿ ಪಿ. ಯು ಕಾಲೇಜು, ಒಕ್ಕಲಿಗ ಗೌಡ ಸಂಘ ಬೆಳ್ತಂಗಡಿ ಇದರ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಜೆ, ಸೇವಾ ಭಾರತಿ ಕನ್ಯಾಡಿ ಇದರ ಕಾರ್ಯದರ್ಶಿ ಬಾಲಕೃಷ್ಣ ನೈಮಿಷ, ಉಪನ್ಯಾಸಕಿ ಜೆಸಿಐ ಇಂಡಿಯಾ ಇದರ ವಲಯ ತರಬೇತುದಾರರಾದ ಶ್ರೀಮತಿ ಹೇಮಾವತಿ ದಾಮೋದರ ಭಟ್, ನಿವೃತ್ತ ಚಿತ್ರಕಲಾ ಶಿಕ್ಷಕ ಶಿವರಾಮ್ ಭಟ್ ಹಿತ್ತಿಲು, ನಿವೃತ್ತ ಚಿತ್ರಕಲಾ ಶಿಕ್ಷಕ ಕೆ. ಸಿ ಪೌಲೋಸ್, ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಬೇಬಿ, ಉಪಾಧ್ಯಕ್ಷ ಕುಶಾಲಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ‘ವಿನು ಸ್ಕೂಲ್ ಆಫ್ ಆರ್ಟ್ಸ್’ ಮುಂದಿನ ದಿನಗಳಲ್ಲಿ ಬೆಳೆದು ಊರಿನ ಅನೇಕ ಪ್ರತಿಭೆಯನ್ನು ಬೆಳೆಸಲಿ ಎಂದು ಶುಭಹಾರೈಸಿದರು. ಈ ಕಾರ್ಯಕ್ರಮದಲ್ಲಿ ಕಲಾಸಕ್ತ ವಿದ್ಯಾರ್ಥಿಗಳು, ಪೋಷಕರು ಊರಿನ ಕಲಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಎ.30: ಲಾಯಿಲ 48ನೇ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕಡಿರುದ್ಯಾವರ ನಿವಾಸಿ ಕೃಷ್ಣ ನಾಯಕ್ ನಿಧನ

Suddi Udaya

ಕಕ್ಕಿಂಜೆ: ಗಾಂಧಿನಗರ ನಿವಾಸಿ ವೀರಪ್ಪ ಗೌಡ ನಿಧನ

Suddi Udaya

ಹೊಕ್ಕಾಡಿಗೋಳಿ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 17 ನೇ ಪಾಯಿಂಟ್ ನಲ್ಲಿ ಕಾರ್ಯಾಚರಣೆ ಆರಂಭ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಮನೆಗೊಂದು ಗ್ರಂಥಾಲಯ ಕರಪತ್ರ ಬಿಡುಗಡೆ

Suddi Udaya
error: Content is protected !!