September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡದಲ್ಲಿ ‘ವಿನು ಸ್ಕೂಲ್ ಆಫ್ ಆರ್ಟ್ಸ್ ‘ ಶುಭಾರಂಭ

ಬೆಳ್ತಂಗಡಿ ಕೊಕ್ಕಡದಲ್ಲಿ ಇಂದು ಚಿತ್ರಕಲಾ ಶಿಕ್ಷಕ ವಿನೋದ್ ಕುಮಾರ್ ಸ್ಥಾಪನೆಯ ‘ವಿನು ಸ್ಕೂಲ್ ಆಫ್ ಆರ್ಟ್ಸ್ ‘ ಉದ್ಘಾಟನೆಗೊಂಡಿತು.


ಕಾರ್ಯಕ್ರಮದಲ್ಲಿ ವಾಣಿ ಪಿ. ಯು ಕಾಲೇಜು, ಒಕ್ಕಲಿಗ ಗೌಡ ಸಂಘ ಬೆಳ್ತಂಗಡಿ ಇದರ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಜೆ, ಸೇವಾ ಭಾರತಿ ಕನ್ಯಾಡಿ ಇದರ ಕಾರ್ಯದರ್ಶಿ ಬಾಲಕೃಷ್ಣ ನೈಮಿಷ, ಉಪನ್ಯಾಸಕಿ ಜೆಸಿಐ ಇಂಡಿಯಾ ಇದರ ವಲಯ ತರಬೇತುದಾರರಾದ ಶ್ರೀಮತಿ ಹೇಮಾವತಿ ದಾಮೋದರ ಭಟ್, ನಿವೃತ್ತ ಚಿತ್ರಕಲಾ ಶಿಕ್ಷಕ ಶಿವರಾಮ್ ಭಟ್ ಹಿತ್ತಿಲು, ನಿವೃತ್ತ ಚಿತ್ರಕಲಾ ಶಿಕ್ಷಕ ಕೆ. ಸಿ ಪೌಲೋಸ್, ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಬೇಬಿ, ಉಪಾಧ್ಯಕ್ಷ ಕುಶಾಲಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ‘ವಿನು ಸ್ಕೂಲ್ ಆಫ್ ಆರ್ಟ್ಸ್’ ಮುಂದಿನ ದಿನಗಳಲ್ಲಿ ಬೆಳೆದು ಊರಿನ ಅನೇಕ ಪ್ರತಿಭೆಯನ್ನು ಬೆಳೆಸಲಿ ಎಂದು ಶುಭಹಾರೈಸಿದರು. ಈ ಕಾರ್ಯಕ್ರಮದಲ್ಲಿ ಕಲಾಸಕ್ತ ವಿದ್ಯಾರ್ಥಿಗಳು, ಪೋಷಕರು ಊರಿನ ಕಲಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22ರಂದು ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯ ವತಿಯಿಂದ ನಗರ ಸಂಕೀರ್ತಣೆ ಹಾಗೂ ರಾಮ ತಾರಕ ಮಂತ್ರ ಹೋಮ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಸ್ಪಂದನ ಬಂಟರ ಸೇವಾ ತಂಡದಿಂದ 50ನೇ ಸೇವಾ ಕಾರ್ಯಕ್ರಮ: ನೂತನ ಸ್ಪಂದನ ಮನೆ ಹಸ್ತಾಂತರ

Suddi Udaya

ಬೆಳ್ತಂಗಡಿ ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಂಪನ್ನ: ವಿವಿಧ ಕ್ಷೇತ್ರಗಳ ಐದು ಮಂದಿ ಸಾಧಕರಿಗೆ ಗೌರವಾರ್ಪಣೆ

Suddi Udaya

ಮುಂಡೂರು: ಮುಂಗುಡಮೆಯ ಸೀತಾರಾಮ ಆಚಾರ್ಯ ಮನೆಯ ಬಳಿ ಗುಡ್ಡ ಕುಸಿತ

Suddi Udaya

ಶಿಶಿಲ ಗ್ರಾ.ಪಂ. ಅಧ್ಯಕ್ಷರಾಗಿ ಸುಧೀನ್, ಉಪಾಧ್ಯಕ್ಷರಾಗಿ ಯತೀಶ್ ಆಯ್ಕೆ

Suddi Udaya
error: Content is protected !!