24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ವಿಶಿಷ್ಟ ಶ್ರೇಣಿಯಲ್ಲಿ ಅಂಕಗಳನ್ನು ಪಡೆದಿರುವ ಕುಮಾರಿ ಮಾನಸರಿಗೆ ಸನ್ಮಾನ

ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಸರಕಾರಿ ಪ್ರೌಢಶಾಲೆ ಶಾಲೆತಡ್ಕ ಇಲ್ಲಿಯ ಹತ್ತನೇ ತರಗತಿಯಲ್ಲಿ 582 ಅಂಕಗಳನ್ನು ಪಡೆದಿರುವ ವಸಂತಿ ಶ್ರೀಧರ್ ನಾಯ್ಕ ಇವರ ಪುತ್ರಿಯಾದ ಕುಮಾರಿ ಮಾನಸ ಇವರನ್ನು ಅವರ ಕುಟುಂಬಸ್ಥರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.


ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಎಚ್‌ ಜಿ ಎಫ್ ಜೆ ಸಿ ಸಂತೋಷ್ ಜೈನ್, ಕಾರ್ಯದರ್ಶಿ ಅಕ್ಷತ್ ರೈ, ನಿಕಟಪೂರ್ವ ಅಧ್ಯಕ್ಷರಾದ ಜೆಸಿ ಜಿತೇಶ್ ಎಲ್ ಪಿರೇರ, ಲೇಡಿ ಜೆಸಿ ಅಧ್ಯಕ್ಷೆ ಶೋಭಾ ಪಿ, ಘಟಕದ ಮಾರ್ಗದರ್ಶಕರಾದ ಜೋಸೆಫ್ ಪೀರೇರ, ಶ್ರೀ ಸದಾಶಿವೇಶ್ವರ ದೇವಸ್ಥಾನ ಕಳೆಂಜ ಅಧ್ಯಕ್ಷ ಜೆಎಫ್ಎಂ ಶ್ರೀಧರ್ ರಾವ್, ಜೆಸಿಐನ ಸದಸ್ಯರಾದ ಜೆಸಿ ಯೋಗಿಶ್ ಎಸ್ ಪಿ, ಜೆ ಸಿ ಚಂದನಾ ಜೈನ್, ಹಾಗೂ ದಕ್ಷ ಜೈನ್ ಉಪಸ್ಥಿತರಿದ್ದರು.


ಕಾರ್ಯಕ್ರಮದ ಜೆಸಿವಾಣಿ ಧನುಶ್ ಜೈನ್ ವಾಚಿಸಿದರು, ಎಚ್ ಜಿ ಎಫ್ ಜೆಸಿಂತಾ ಡಿಸೋಜ ಕುಮಾರಿ ಮಾನಸ ರ ಗುಣಗಾನ ಮಾಡಿದರು, ಜೆ ಸಿ ಎಚ್ ಜಿ ಎಫ್ ಸಂತೋಷ್ ಜೈನ್ ಸ್ವಾಗತಿಸಿ, ಜೆಸಿ ಅಕ್ಷತ್ ರೈ ವಂದಿಸಿದರು.

Related posts

ಬಂಟ್ವಾಳದಲ್ಲಿ ಸಮರ ಸೌಗಂಧಿಕೆ ತಾಳಮದ್ದಳೆ

Suddi Udaya

ಕೃಷ್ಣ ಜನ್ಮಾಷ್ಟಮಿ ಸಮಿತಿ ಲಾಯಿಲ. ಇದರ ಆಶ್ರಯದಲ್ಲಿ ನಡೆಯುವ 20 ನೇ ವರುಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಬಿಡುಗಡೆ

Suddi Udaya

ಬೆಳ್ತಂಗಡಿ ತಾಲೂಕು ಹಿಂದುಳಿದ ವರ್ಗ ಮೋರ್ಚಾದ ಪೂರ್ಣ ಪ್ರಮಾಣದ ಸಭೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಪುದುವೆಟ್ಟು: ಮುಳಿಮಜಲು ನಿವಾಸಿ ಲಕ್ಷ್ಮೀನಾರಾಯಣ ರಾವ್ ನಿಧನ

Suddi Udaya

ಬೆಳ್ತಂಗಡಿ ವಕೀಲರ ಭವನದಲ್ಲಿ ವಕೀಲರ ದಿನ ಆಚರಣೆ

Suddi Udaya
error: Content is protected !!