24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಕ್ಕಾರು ಗ್ರಾ.ಪಂನಲ್ಲಿ ವಿಶೇಷ ಗ್ರಾಮ ಸಭೆ

ತೆಕ್ಕಾರು ಗ್ರಾ.ಪಂನಲ್ಲಿ 2022-23ನೇ ಸಾಲಿನ 15 ಹಣಕಾಸು ಯೋಜನೆಯ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ ನಡೆಯಿತು.

ಈ ಸಂದರ್ಭದಲ್ಲಿ ನರೇಗಾ ಯೋಜನೆ ಕುರಿತು ಮಾಹಿತಿ ನೀಡಲಾಯಿತು.

ಸಭೆಯಲ್ಲಿ ಸಭೆಯ ನೋಡಲ್ ಅಧಿಕಾರಿಯವರಾದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೇಮಚಂದ್ರ, ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸುಮಯ್ಯ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ ಕಿರಿಯ ಸಹಾಯಕ ಅಭಿಯಂತರರು ಗಫೂರ್, ನರೇಗಾ ತಾಂತ್ರಿಕ ಸಹಾಯಕ ಅಭಿಯಂತರರು ಶರಣ್ ರೈ, ಸಾಮಾಜಿಕ ಲೆಕ್ಕ ಪರಿಶೋಧನಾ ಶಾಖಾ ಪ್ರಬಂಧಕರು ಶ್ರೀಮತಿ ಜಯಲಕ್ಷ್ಮಿ, ಸಾಮಾಜಿಕ ಲೆಕ್ಕ ಪರಿಶೋಧನಾ ಸಿಬ್ಬಂದಿಗಳು, ತಾಲೂಕು ಐಇಸಿ ಸಂಯೋಜಕರು ಶ್ರೀಮತಿ ವಿನಿಷ, ಗ್ರಾ.ಪಂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಮುಂಡಾಜೆ: ಮಂದಿರ ಮಹಾಸಂಘ ಮತ್ತು ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ಸಂಯುಕ್ತ ಆಶ್ರಯದಲ್ಲಿ ಸಾಮೂಹಿಕ ಆರತಿ

Suddi Udaya

ಕನ್ಯಾಡಿಯ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸ್ವಾಮೀಜಿಯವರಿಂದ ಮುಂಬಯಿ ಬಿಲ್ಲವ ಸಮುದಾಯ ಭವನ, ಗುರುಮಂದಿರ ಉದ್ಘಾಟನೆ

Suddi Udaya

ಬೆಳ್ತಂಗಡಿ: ಜೈನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

Suddi Udaya

ಕರ್ನಾಟಕ ದೇವಸ್ಥಾನ- ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಜಿಲ್ಲಾ ಮಟ್ಟದ ಪರಿಷತ್ತು

Suddi Udaya

ಬೆಳ್ತಂಗಡಿ: ನಾಟಿ ವೈದ್ಯ ಬಾಬು ಆಚಾರ್ಯ ರವರಿಗೆ ಸನ್ಮಾನ

Suddi Udaya

ಸೊಂಟದ ಬಾಲ್ಸ್ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಕುಂಟಾಲಪಲ್ಕೆ ಕಲ್ಲಿಮಾರು ನಿವಾಸಿ ಹರಿಶ್ಚಂದ್ರ ರವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!