September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆ: ಮರದ ಕೊಂಬೆಗಳು ಬಿದ್ದು ವಿದ್ಯುತ್ ಕಂಬಗಳು ಧರಾಶಾಹಿ

ಪುಂಜಾಲಕಟ್ಟೆ: ಇಲ್ಲಿಯ ಪುಂಡಲೀಕ ಬಾಳಿಗಾ ಜ್ಯುವೆಲರಿ ಹತ್ತಿರ ಪುರಿಯ ರಸ್ತೆಗೆ ತಿರುಗುವಲ್ಲಿ ಬೃಹತ್ ಅರಳಿ ಮರದ ಕೊಂಬೆಗಳು ಬಿದ್ದು 2 ಸಲ ವಿದ್ಯುತ್ ಕಂಬಗಳು ಧರಾಶಾಹಿಯಾಗಿವೆ.

ಇನ್ನೂ ಮರವೇ ಬೀಳುವ ಸ್ಥಿತಿಯಲ್ಲಿ ಇದೆ. ಮೆಸ್ಕಾಂ ನವರಾಗಲಿ ಅರಳಿ ಕಟ್ಟೆ ಸಮಿತಿಯವರಾಗಲಿ ಯಾವುದೇ ಕ್ರಮ ಕೈಗೊಂಡಿಲ್ಲ. ಮರ ಬಿದ್ದರೆ ಎಷ್ಟೋ ಜನರ ಪ್ರಾಣ ಹಾನಿಯಗಲಿದೆ ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ.

Related posts

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ: ತಡೆ ನೀಡಲು ನಿರಾಕರಿಸಿದ ಹೈಕೋರ್ಟ್

Suddi Udaya

ಉಜಿರೆ: ನಾಪತ್ತೆಯಾಗಿದ್ದ ಕ್ರೀಡಾ ವಸತಿ ನಿಲಯದ ಪಿಯುಸಿ ವಿದ್ಯಾರ್ಥಿನಿ ಹೈದರಾಬಾದ್ ನಲ್ಲಿ ಪತ್ತೆ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಅಭಿವೃದ್ಧಿ ಕಾರ್ಯಗಳ ಕುರಿತು ಸಭೆ

Suddi Udaya

ಅ.18 ರಂದು ನಡೆಯಲಿರುವ ರಾಜ್ಯಸಭಾ ಸದಸ್ಯ ಡಾ. ನಾಸಿರ್ ಹುಸೈನ್, ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಸಲೀಮ್ ಅಹಮ್ಮದ್ ರವರಿಗೆ ಅಭಿನಂದನಾ ಸಮಾರಂಭ ಹಾಗೂ ಅಲ್ಪಸಂಖ್ಯಾತರ ಸಮಾವೇಶ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಹಾಗೂ ಸಚಿವರುಗಳಿಗೆ ಆಹ್ವಾನ

Suddi Udaya
error: Content is protected !!