July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮುಖ್ಯಮಂತ್ರಿ ಸಿದ್ದರಾಮಯ್ಯ ರವರನ್ನು ಭೇಟಿ ಮಾಡಿದ ದ.ಕ.ಜಿಲ್ಲೆಯ ಕಾಂಗ್ರೆಸ್ ಮುಸ್ಲಿಮ್ ಮುಖಂಡರ ನಿಯೋಗ

ಬೆಳ್ತಂಗಡಿ: ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ರವರನ್ನು ಬೆಂಗಳೂರಿನ ಮುಖ್ಯಮಂತ್ರಿ ಸಿವಾಸದಲ್ಲಿ ದ.ಕ.ಜಿಲ್ಲೆಯ ಕಾಂಗ್ರೆಸ್ ಮುಸ್ಲಿಮ್ ಮುಖಂಡರ ನಿಯೋಗ ಬೇಟಿಯಾಗಿ ಮಾತುಕತೆ ನಡೆಸಿದರು.

ನಿಯೋಗದಲ್ಲಿ ಹಾಜಿ ಯು.ಕೆ.ಮೋನು ಕಣಚೂರು, ಶಾಹುಲ್ ಹಮೀದ್ ಕೆ.ಕೆ., ಇಬ್ರಾಹಿಂ ಕೋಡಿಜಾಲ್, ಮಹಮ್ಮದ್ ಬಪ್ಪಳಿಗೆ, ಅಯ್ಯೂಬ್ ಉಳ್ಳಾಲ, ಉಸ್ಮಾನ್ ಕಲ್ಲಾಪು, ಅಬ್ದುಲ್ ಕರೀಮ್ ಗೇರುಕಟ್ಟೆ, ಮುಸ್ತಫಾ ಉಳ್ಳಾಲ,ಇಲ್ಯಾಸ್ ಕಕ್ಕಿಂಜೆ, ಮುಂತಾದವರಿದ್ದರು.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ದೀಪಾವಳಿ ಹಬ್ಬ ಆಚರಣೆ

Suddi Udaya

ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ನೂತನ ಮುಖ್ಯಸ್ಥರಾಗಿ ಸುನಿಲ್ ಹೆಗ್ಡೆ ನೇಮಕ

Suddi Udaya

ಮೈರೋಳ್ತಡ್ಕ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಕೊಯ್ಯೂರು ಕ್ರಾಸ್ ನಿಂದ ಅರ್ಬಿ ಕಿರಿಯಾಡಿ, ಗಾಂಧಿನಗರ, ಕಾಶಿಬೆಟ್ಟು ಸಂಪರ್ಕಿಸುವ ಮಣ್ಣಿನ ರಸ್ತೆ ಸಂಪೂರ್ಣ ಕೆಸರುಮಯ: ಶೀಘ್ರವಾಗಿ ದುರಸ್ಥಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಬೆಳಾಲು ಎಸ್.ಡಿ.ಎಮ್. ಅನುದಾನಿತ ಪ್ರೌಢಶಾಲೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಕೆ-ಸೆಟ್ ಪರೀಕ್ಷೆ: ಉಜಿರೆ ಎಸ್.ಡಿ.ಎಂ. ಸ್ನಾತಕೋತ್ತರ ವಿದ್ಯಾರ್ಥಿನಿ ಅರ್ಚನಾ ರಾಜ್ಯಕ್ಕೆ ಮೂರನೇ ರ‍್ಯಾಂಕ್‌

Suddi Udaya
error: Content is protected !!