25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮುಖ್ಯಮಂತ್ರಿ ಸಿದ್ದರಾಮಯ್ಯ ರವರನ್ನು ಭೇಟಿ ಮಾಡಿದ ದ.ಕ.ಜಿಲ್ಲೆಯ ಕಾಂಗ್ರೆಸ್ ಮುಸ್ಲಿಮ್ ಮುಖಂಡರ ನಿಯೋಗ

ಬೆಳ್ತಂಗಡಿ: ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ರವರನ್ನು ಬೆಂಗಳೂರಿನ ಮುಖ್ಯಮಂತ್ರಿ ಸಿವಾಸದಲ್ಲಿ ದ.ಕ.ಜಿಲ್ಲೆಯ ಕಾಂಗ್ರೆಸ್ ಮುಸ್ಲಿಮ್ ಮುಖಂಡರ ನಿಯೋಗ ಬೇಟಿಯಾಗಿ ಮಾತುಕತೆ ನಡೆಸಿದರು.

ನಿಯೋಗದಲ್ಲಿ ಹಾಜಿ ಯು.ಕೆ.ಮೋನು ಕಣಚೂರು, ಶಾಹುಲ್ ಹಮೀದ್ ಕೆ.ಕೆ., ಇಬ್ರಾಹಿಂ ಕೋಡಿಜಾಲ್, ಮಹಮ್ಮದ್ ಬಪ್ಪಳಿಗೆ, ಅಯ್ಯೂಬ್ ಉಳ್ಳಾಲ, ಉಸ್ಮಾನ್ ಕಲ್ಲಾಪು, ಅಬ್ದುಲ್ ಕರೀಮ್ ಗೇರುಕಟ್ಟೆ, ಮುಸ್ತಫಾ ಉಳ್ಳಾಲ,ಇಲ್ಯಾಸ್ ಕಕ್ಕಿಂಜೆ, ಮುಂತಾದವರಿದ್ದರು.

Related posts

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ 24 ಅಭ್ಯರ್ಥಿಗಳ ಚಿಹ್ನೆ

Suddi Udaya

ಮಲವಂತಿಗೆ : ಕೃಷಿಕನನ್ನು ಒಕ್ಕೆಲಬ್ಬಿಸಿ ಕೃಷಿಯನ್ನು ಸಂಪೂರ್ಣ ನಾಶ ಪಡಿಸಿದ ಅರಣ್ಯ ಇಲಾಖೆ

Suddi Udaya

ಧರ್ಮಸ್ಥಳ ಆನೆ ಮಾವುತ ನಾರಾಯಣ ಮತ್ತು ಯಮುನಾ ಕೊಲೆ ಪ್ರಕರಣ ಎಸ್‌ಐಟಿ ಗೆ ದೂರು ನೀಡಲು ಬಂದ ಆನೆ ಮಾವುತನ ಮಕ್ಕಳು

Suddi Udaya

ಡಿ.5: ವಿದ್ಯುತ್ ನಿಲುಗಡೆ

Suddi Udaya

ಕೊಕ್ಕಡ ಪ್ರಾ.ಕೃ.ಪ. ಸಹಕಾರಿ ಸಂಘ ವತಿಯಿಂದ ಸಂಘದ ರೈತ ಸದಸ್ಯರಿಗೆ ಸಬ್ಸಿಡಿ ದರದಲ್ಲಿ ಮೈಲುತುತ್ತು ವಿತರಣೆ

Suddi Udaya

9/11 ಪ್ರಮಾಣ ಪತ್ರವನ್ನು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೀಡಿರುವ ಆದೇಶವನ್ನು ರದ್ದುಪಡಿಸಿ ಗ್ರಾ.ಪಂ. ನಲ್ಲಿಯೇ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನವಿ

Suddi Udaya
error: Content is protected !!