23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲಾ ಪ್ರತಿಭೆಗಳು ಸಂಸ್ಥೆಯ 5ನೇ ವರ್ಷದ ಸಂಭ್ರಮ: ಆಮಂತ್ರಣ ವಿಜಯ ಕುಮಾರ್ ಜೈನ್ ಅಳದಂಗಡಿ ರವರಿಗೆ ಸನ್ಮಾನ

ಬೆಳ್ತಂಗಡಿ: ವಿವಿಧ ಕ್ಷೇತ್ರದಲ್ಲಿನ ಸೇವೆ ಹಾಗೂ ಕಲಾವಿದರಿಗೆ, ಬೆಳೆಯುವ ಪ್ರತಿಭೆಗಳಿಗೆ ನೀಡುವ ಸಹಕಾರದ ಮನೋಭಾವನೆಯಿಂದ ಆಮಂತ್ರಣ ವಿಜಯ ಕುಮಾರ್ ಜೈನ್ ಅಳದಂಗಡಿ ಇವರಿಗೆ ಸನ್ಮಾನ ನಡೆಯಿತು.


ಮೇ.12 ರಂದು ಮೂಡಬಿದ್ರೆ ಸಮಾಜ ಮಂದಿರದಲ್ಲಿ ನಡೆದ ಕಲಾ ಪ್ರತಿಭೆಗಳು ಸಂಸ್ಥೆಯ 5 ನೇ ವರ್ಷದ ಸಂಭ್ರಮದಲ್ಲಿ ಜೀ.ಕನ್ನಡ ಡ್ರಾಮಾ ಜೂನಿಯರ್ ಫೈನಲಿಸ್ಟ್ ಅಪೂರ್ವ ಮಾಳ ಇವರ ವತಿಯಿಂದ ಸನ್ಮಾನ ನಡೆಯಿತು.


ಈ ಸಂದರ್ಭದಲ್ಲಿ ಅಕ್ಷತಾ ಮಾಳ, ಕಲಾ ಪ್ರತಿಭೆಗಳು ತಂಡದ ವಿಜಯಚ್ಚಂದ್ರ ಮುಂಡ್ಲಿ, ಪ್ರಕಾಶ್ ಆಚಾರ್ಯ ಮೂಡಬಿದ್ರೆ, ಧನರಾಜ ಆಚಾರ್ಯ, ಮಧುಕರ ಕೊಟೇಶ್ವರ, ಪ್ರಸಾದ್ ನಾಯಕ್ ಕಾರ್ಕಳ, ರಾಕೇಶ್ ಪೊಳಲಿ ಉಪಸ್ಥಿತರಿದ್ದರು.

Related posts

ನಡ ಪ್ರೌಢ ಶಾಲೆ ಹಾಗೂ ಕಾಲೇಜು ರಸ್ತೆ ಬಳಿ ಅಪಾಯಕಾರಿ ಒಣಗಿದ ಬೃಹತ್ ಮರ : ತೆರವುಗೊಳಿಸುವಂತೆ ಗ್ರಾಮಸ್ಥರ ಆಗ್ರಹ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಸಮರ ಸನ್ನಾಹ ತಾಳಮದ್ದಳೆ

Suddi Udaya

ಯೂನಿಯನ್ ಬ್ಯಾಂಕ್ ಎಂದು ಸಂದೇಶ ಕಳುಹಿಸಿ ಲಕ್ಷಾಂತರ ರೂ. ವಂಚನೆ: ಹಣ ಕಳೆದುಕೊಂಡ ಕೊಕ್ಕಡದ ನಿವಾಸಿಯಿಂದ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

Suddi Udaya

ವೇಣೂರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಅತ್ಯುತ್ತಮ ಮೂರು ಎಸ್.ಡಿ.ಎಂ.ಸಿ ಶಾಲೆ ಆಯ್ಕೆ

Suddi Udaya

ಉಜಿರೆಯ ಎಸ್ ಎಲ್ ವಿ ಕನ್ಸ್ಟ್ರಕ್ಷನ್ ನ ಸಿವಿಲ್ ಇಂಜಿನಿಯರ್ ಸಂಪತ್ ರತ್ನ ರಾವ್ ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿಗೆ ಆಯ್ಕೆ

Suddi Udaya
error: Content is protected !!