25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡದಲ್ಲಿ ‘ವಿನು ಸ್ಕೂಲ್ ಆಫ್ ಆರ್ಟ್ಸ್ ‘ ಶುಭಾರಂಭ

ಬೆಳ್ತಂಗಡಿ ಕೊಕ್ಕಡದಲ್ಲಿ ಇಂದು ಚಿತ್ರಕಲಾ ಶಿಕ್ಷಕ ವಿನೋದ್ ಕುಮಾರ್ ಸ್ಥಾಪನೆಯ ‘ವಿನು ಸ್ಕೂಲ್ ಆಫ್ ಆರ್ಟ್ಸ್ ‘ ಉದ್ಘಾಟನೆಗೊಂಡಿತು.


ಕಾರ್ಯಕ್ರಮದಲ್ಲಿ ವಾಣಿ ಪಿ. ಯು ಕಾಲೇಜು, ಒಕ್ಕಲಿಗ ಗೌಡ ಸಂಘ ಬೆಳ್ತಂಗಡಿ ಇದರ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಜೆ, ಸೇವಾ ಭಾರತಿ ಕನ್ಯಾಡಿ ಇದರ ಕಾರ್ಯದರ್ಶಿ ಬಾಲಕೃಷ್ಣ ನೈಮಿಷ, ಉಪನ್ಯಾಸಕಿ ಜೆಸಿಐ ಇಂಡಿಯಾ ಇದರ ವಲಯ ತರಬೇತುದಾರರಾದ ಶ್ರೀಮತಿ ಹೇಮಾವತಿ ದಾಮೋದರ ಭಟ್, ನಿವೃತ್ತ ಚಿತ್ರಕಲಾ ಶಿಕ್ಷಕ ಶಿವರಾಮ್ ಭಟ್ ಹಿತ್ತಿಲು, ನಿವೃತ್ತ ಚಿತ್ರಕಲಾ ಶಿಕ್ಷಕ ಕೆ. ಸಿ ಪೌಲೋಸ್, ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಬೇಬಿ, ಉಪಾಧ್ಯಕ್ಷ ಕುಶಾಲಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ‘ವಿನು ಸ್ಕೂಲ್ ಆಫ್ ಆರ್ಟ್ಸ್’ ಮುಂದಿನ ದಿನಗಳಲ್ಲಿ ಬೆಳೆದು ಊರಿನ ಅನೇಕ ಪ್ರತಿಭೆಯನ್ನು ಬೆಳೆಸಲಿ ಎಂದು ಶುಭಹಾರೈಸಿದರು. ಈ ಕಾರ್ಯಕ್ರಮದಲ್ಲಿ ಕಲಾಸಕ್ತ ವಿದ್ಯಾರ್ಥಿಗಳು, ಪೋಷಕರು ಊರಿನ ಕಲಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಬಳಂಜ ಪಂಚಶ್ರೀ ಮಹಿಳಾ ಭಜನಾ ಮಂಡಳಿಯಿಂದ ಓಡಿಲ್ನಾಳ ಕ್ಷೇತ್ರದಲ್ಲಿ ಭಜನಾ ಸೇವೆ

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ 23ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗೋವಿಂದೂರು: ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya

ವೇಣೂರು ಶಾಖೆಯ ಸ್ವಸಹಾಯ ಸಂಘದ ಸದಸ್ಯರಿಗೆ ಚೈತನ್ಯ ವಿಮಾ ಮೊತ್ತ ಹಸ್ತಾಂತರ

Suddi Udaya

ಎಕ್ಸೆಲ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಅದ್ಭುತ ಸಾಧನೆ: ಸೈನ್ಸ್ ಒಲಿಂಪಿಯಾಡ್ ಫೌಂಡೇಶನ್ – 2ನೇ ಹಂತದ ಫಲಿತಾಂಶ ಅಮೋಘ ದಾಖಲೆ: ವಿದ್ಯಾರ್ಥಿಗಳ ಪರಿಶ್ರಮ,ಶಿಕ್ಷಕರ ಮಾರ್ಗದರ್ಶನ,ಪೋಷಕರ ಬೆಂಬಲದಿಂದ ಈ ಸಾಧನೆ: ಸುಮಂತ್ ಕುಮಾರ್ ಜೈನ್

Suddi Udaya

ಕಳೆಂಜ: ವಳಗುಡ್ಡೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ

Suddi Udaya
error: Content is protected !!