22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ವಿಶಿಷ್ಟ ಶ್ರೇಣಿಯಲ್ಲಿ ಅಂಕಗಳನ್ನು ಪಡೆದಿರುವ ಕುಮಾರಿ ಮಾನಸರಿಗೆ ಸನ್ಮಾನ

ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಸರಕಾರಿ ಪ್ರೌಢಶಾಲೆ ಶಾಲೆತಡ್ಕ ಇಲ್ಲಿಯ ಹತ್ತನೇ ತರಗತಿಯಲ್ಲಿ 582 ಅಂಕಗಳನ್ನು ಪಡೆದಿರುವ ವಸಂತಿ ಶ್ರೀಧರ್ ನಾಯ್ಕ ಇವರ ಪುತ್ರಿಯಾದ ಕುಮಾರಿ ಮಾನಸ ಇವರನ್ನು ಅವರ ಕುಟುಂಬಸ್ಥರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.


ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಎಚ್‌ ಜಿ ಎಫ್ ಜೆ ಸಿ ಸಂತೋಷ್ ಜೈನ್, ಕಾರ್ಯದರ್ಶಿ ಅಕ್ಷತ್ ರೈ, ನಿಕಟಪೂರ್ವ ಅಧ್ಯಕ್ಷರಾದ ಜೆಸಿ ಜಿತೇಶ್ ಎಲ್ ಪಿರೇರ, ಲೇಡಿ ಜೆಸಿ ಅಧ್ಯಕ್ಷೆ ಶೋಭಾ ಪಿ, ಘಟಕದ ಮಾರ್ಗದರ್ಶಕರಾದ ಜೋಸೆಫ್ ಪೀರೇರ, ಶ್ರೀ ಸದಾಶಿವೇಶ್ವರ ದೇವಸ್ಥಾನ ಕಳೆಂಜ ಅಧ್ಯಕ್ಷ ಜೆಎಫ್ಎಂ ಶ್ರೀಧರ್ ರಾವ್, ಜೆಸಿಐನ ಸದಸ್ಯರಾದ ಜೆಸಿ ಯೋಗಿಶ್ ಎಸ್ ಪಿ, ಜೆ ಸಿ ಚಂದನಾ ಜೈನ್, ಹಾಗೂ ದಕ್ಷ ಜೈನ್ ಉಪಸ್ಥಿತರಿದ್ದರು.


ಕಾರ್ಯಕ್ರಮದ ಜೆಸಿವಾಣಿ ಧನುಶ್ ಜೈನ್ ವಾಚಿಸಿದರು, ಎಚ್ ಜಿ ಎಫ್ ಜೆಸಿಂತಾ ಡಿಸೋಜ ಕುಮಾರಿ ಮಾನಸ ರ ಗುಣಗಾನ ಮಾಡಿದರು, ಜೆ ಸಿ ಎಚ್ ಜಿ ಎಫ್ ಸಂತೋಷ್ ಜೈನ್ ಸ್ವಾಗತಿಸಿ, ಜೆಸಿ ಅಕ್ಷತ್ ರೈ ವಂದಿಸಿದರು.

Related posts

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಸಿ.ಎ ವೃತ್ತಿಪರ ಶಿಕ್ಷಣದ ಅವಕಾಶಗಳ ಬಗ್ಗೆ ಕಾರ್ಯಾಗಾರ

Suddi Udaya

ಗೇರುಕಟ್ಟೆ : ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಹಾಗೂ ಜಾನುವಾರು ಆರೋಗ್ಯ ಮಾಹಿತಿ ಶಿಬಿರ

Suddi Udaya

ಪಂಜಾಬ್ ನಲ್ಲಿ ಅಕಾಂಕ್ಷ ಆತ್ಮಹತ್ಯೆ ಪ್ರಕರಣ: ಧರ್ಮಸ್ಥಳದ ಬೋಳಿಯಾರು ಮನೆಗೆ ತಲುಪಿದ ಮೃತದೇಹ

Suddi Udaya

ಹಿರಿಯ ಯಕ್ಷಗಾನ ಕಲಾವಿದ ಕೆ. ಗೋವಿಂದ ಭಟ್ ನಿಧನಕ್ಕೆ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿ.ವೈ. ರಾಘವೇಂದ್ರ ಭೇಟಿ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಅಂಗಣೋತ್ಸವ “ದೇವರ ದರ್ಶನ ಬಲಿ”, ಬಟ್ಟಲು ಕಾಣಿಕೆ

Suddi Udaya
error: Content is protected !!