September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ವಿಶಿಷ್ಟ ಶ್ರೇಣಿಯಲ್ಲಿ ಅಂಕಗಳನ್ನು ಪಡೆದಿರುವ ಕುಮಾರಿ ಮಾನಸರಿಗೆ ಸನ್ಮಾನ

ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಸರಕಾರಿ ಪ್ರೌಢಶಾಲೆ ಶಾಲೆತಡ್ಕ ಇಲ್ಲಿಯ ಹತ್ತನೇ ತರಗತಿಯಲ್ಲಿ 582 ಅಂಕಗಳನ್ನು ಪಡೆದಿರುವ ವಸಂತಿ ಶ್ರೀಧರ್ ನಾಯ್ಕ ಇವರ ಪುತ್ರಿಯಾದ ಕುಮಾರಿ ಮಾನಸ ಇವರನ್ನು ಅವರ ಕುಟುಂಬಸ್ಥರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.


ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಎಚ್‌ ಜಿ ಎಫ್ ಜೆ ಸಿ ಸಂತೋಷ್ ಜೈನ್, ಕಾರ್ಯದರ್ಶಿ ಅಕ್ಷತ್ ರೈ, ನಿಕಟಪೂರ್ವ ಅಧ್ಯಕ್ಷರಾದ ಜೆಸಿ ಜಿತೇಶ್ ಎಲ್ ಪಿರೇರ, ಲೇಡಿ ಜೆಸಿ ಅಧ್ಯಕ್ಷೆ ಶೋಭಾ ಪಿ, ಘಟಕದ ಮಾರ್ಗದರ್ಶಕರಾದ ಜೋಸೆಫ್ ಪೀರೇರ, ಶ್ರೀ ಸದಾಶಿವೇಶ್ವರ ದೇವಸ್ಥಾನ ಕಳೆಂಜ ಅಧ್ಯಕ್ಷ ಜೆಎಫ್ಎಂ ಶ್ರೀಧರ್ ರಾವ್, ಜೆಸಿಐನ ಸದಸ್ಯರಾದ ಜೆಸಿ ಯೋಗಿಶ್ ಎಸ್ ಪಿ, ಜೆ ಸಿ ಚಂದನಾ ಜೈನ್, ಹಾಗೂ ದಕ್ಷ ಜೈನ್ ಉಪಸ್ಥಿತರಿದ್ದರು.


ಕಾರ್ಯಕ್ರಮದ ಜೆಸಿವಾಣಿ ಧನುಶ್ ಜೈನ್ ವಾಚಿಸಿದರು, ಎಚ್ ಜಿ ಎಫ್ ಜೆಸಿಂತಾ ಡಿಸೋಜ ಕುಮಾರಿ ಮಾನಸ ರ ಗುಣಗಾನ ಮಾಡಿದರು, ಜೆ ಸಿ ಎಚ್ ಜಿ ಎಫ್ ಸಂತೋಷ್ ಜೈನ್ ಸ್ವಾಗತಿಸಿ, ಜೆಸಿ ಅಕ್ಷತ್ ರೈ ವಂದಿಸಿದರು.

Related posts

ಬಂದಾರು: ಮೈರೋಳ್ತಡ್ಕ-ವಿವೇಕಾನಂದ ನಗರ-ಕುರಾಯ ದೇವಸ್ಥಾನ ಸಂಪರ್ಕ ರಸ್ತೆ ಮರು ಡಾಮರೀಕರಣ-ಶಾಸಕರಿಗೆ ಗ್ರಾಮಸ್ಥರ ಕೃತಜ್ಞತೆ

Suddi Udaya

ನಾಳೆ (ಮೇ 16): ಕಕ್ಕಿಂಜೆಯಲ್ಲಿ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸ್ಥಳಾಂತರಿತ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಬೆಳ್ತಂಗಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತ‌ರ್ ಕಾಲೇಜು ಮಟ್ಟದ ಖೋ-ಖೋ ಪಂದ್ಯಾಟ

Suddi Udaya

ಜೂ.13: ಗುರುವಾಯನಕೆರೆ 11ಕೆವಿ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಜಯಂತ್ ಟಿ ಹಾಜರು: ಒಳದಾರಿಯಲ್ಲಿ ಓಡಿ ಹೋಗಿ ಕಚೇರಿ ಪ್ರವೇಶ

Suddi Udaya

ಪಟ್ಟೂರು ಕಾನೂನು ಬಾಹಿರ ಮನೆ ಜಪ್ತಿ : ತಪ್ಪಿತಸ್ತ ಅಧಿಕಾರಿ ಮೇಲೆ ಕ್ರಮಕ್ಕೆ ಮುಸ್ಲಿಂ ಒಕ್ಕೂಟ ಬೆಳ್ತಂಗಡಿ ಆಗ್ರಹ: ನೂತನ ಡಿವೈಎಸ್‌ಪಿ ಜೊತೆ ಮುಸ್ಲಿಂ ಮುಖಂಡರ ಮಾತುಕತೆ

Suddi Udaya
error: Content is protected !!