25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಚೈತನ್ಯ ವಿಮಾ ಪರಿಹಾರ

ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತ ವೇಣೂರು ಶಾಖೆಯಲ್ಲಿರುವ ಜಯಶಕ್ತಿ ನವೋದಯ ಸ್ವಸಹಾಯ ಸಂಘದ ಸದಸ್ಯರಾದ ದಯಾನಂದ ದೇವಾಡಿಗರವರು ತೋಟದಲ್ಲಿ ಹುಲ್ಲು ಕೊಯ್ದು, ಕೆರೆಯಲ್ಲಿ ಕಾಲು ತೊಳೆಯುವಾಗ ಆಕಸ್ಮಿಕವಾಗಿ ಕೆರೆಗೆ ಜಾರಿ ಬಿದ್ದು ಮರಣ ಹೊಂದಿದ್ದು, ಅವರಿಗೆ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ (ರಿ)ಮಂಗಳೂರಿನಿಂದ ಮಂಜೂರಾದ ಚೈತನ್ಯ ವಿಮಾ ಮೊತ್ತ ರೂ.100000/ ಚೆಕ್ ನ್ನು ಅವರ ಪತ್ನಿಯಾದ ಶ್ರೀಮತಿ ಮೋಹಿನಿಯವರಿಗೆ ಶಾಖೆಯ ವ್ಯವಸ್ಥಾಪಕರಾದ ನಿತೀಶ್ ಹೆಚ್.ಇವರು ಹಸ್ತಾಂತರಿಸಿದರು.

ಈ ಸಂಧರ್ಭದಲ್ಲಿ ಸಂಘದ ಸದಸ್ಯರು, ಪ್ರೇರಕಿಯಾದ ಶ್ರೀಮತಿ ಆಶಾಲತಾ ಹಾಗೂ ಶಾಖಾ ಸಿಬ್ಬಂದಿಗಳಾದ ಶ್ರೀಮತಿ ನೀತಾ, ಅಜಿತ್,ಶ್ರೀಮತಿ ಭಾರತಿಉಪಸ್ಥಿತರಿದ್ದರು.

Related posts

ಪರೀಕ ಆತ್ರಾಡಿ ಮಸೀದಿಯಿಂದ ಶ್ರೀನಿವಾಸ ದೇವಸ್ಥಾನದವರೆಗೆ ಅಗಲೀಕರಣದೊಂದಿಗೆ ಡಾಮರೀಕರಣಕ್ಕೆ ಚಾಲನೆ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಸೋದೆ ಮಠದ ಶ್ರೀ ವಿಶ್ವವಲ್ಲಭತೀರ್ಥ ಸ್ವಾಮೀಜಿ ಭೇಟಿ

Suddi Udaya

ಕೊಯ್ಯೂರು ಗ್ರಾಮ ಪಂಚಾಯತ್ ನ ದ್ವಿತೀಯ ಹಂತದ ಗ್ರಾಮಸಭೆ

Suddi Udaya

ಕಳೆಂಜ ಸದಾಶಿವೇಶ್ವರ ದೇವಸ್ಥಾನ ಕಳೆಂಜದ ಸಭಾಭವನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 2 ಲಕ್ಷ ಅನುದಾನ

Suddi Udaya

ಜ.5: ಉರುವಾಲು ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಚಪ್ಪರ ಮೂಹೂರ್ತ

Suddi Udaya

ವಯನಾಡು ಭೂಕುಸಿತ ದುರಂತ: ನೆಲ್ಯಾಡಿಯ ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಸಂತ್ರಸ್ತರಿಗಾಗಿ ಮೊಂಬತ್ತಿ ಪ್ರಾರ್ಥನೆ

Suddi Udaya
error: Content is protected !!