July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಚೈತನ್ಯ ವಿಮಾ ಪರಿಹಾರ

ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತ ವೇಣೂರು ಶಾಖೆಯಲ್ಲಿರುವ ಜಯಶಕ್ತಿ ನವೋದಯ ಸ್ವಸಹಾಯ ಸಂಘದ ಸದಸ್ಯರಾದ ದಯಾನಂದ ದೇವಾಡಿಗರವರು ತೋಟದಲ್ಲಿ ಹುಲ್ಲು ಕೊಯ್ದು, ಕೆರೆಯಲ್ಲಿ ಕಾಲು ತೊಳೆಯುವಾಗ ಆಕಸ್ಮಿಕವಾಗಿ ಕೆರೆಗೆ ಜಾರಿ ಬಿದ್ದು ಮರಣ ಹೊಂದಿದ್ದು, ಅವರಿಗೆ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ (ರಿ)ಮಂಗಳೂರಿನಿಂದ ಮಂಜೂರಾದ ಚೈತನ್ಯ ವಿಮಾ ಮೊತ್ತ ರೂ.100000/ ಚೆಕ್ ನ್ನು ಅವರ ಪತ್ನಿಯಾದ ಶ್ರೀಮತಿ ಮೋಹಿನಿಯವರಿಗೆ ಶಾಖೆಯ ವ್ಯವಸ್ಥಾಪಕರಾದ ನಿತೀಶ್ ಹೆಚ್.ಇವರು ಹಸ್ತಾಂತರಿಸಿದರು.

ಈ ಸಂಧರ್ಭದಲ್ಲಿ ಸಂಘದ ಸದಸ್ಯರು, ಪ್ರೇರಕಿಯಾದ ಶ್ರೀಮತಿ ಆಶಾಲತಾ ಹಾಗೂ ಶಾಖಾ ಸಿಬ್ಬಂದಿಗಳಾದ ಶ್ರೀಮತಿ ನೀತಾ, ಅಜಿತ್,ಶ್ರೀಮತಿ ಭಾರತಿಉಪಸ್ಥಿತರಿದ್ದರು.

Related posts

ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರ ಹುಟ್ಟುಹಬ್ಬದ ಪ್ರಯುಕ್ತ ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂದಿರದಲ್ಲಿ ಭಜನೆ ಹಾಗೂ ಪೂಜಾ ಕಾರ್ಯಕ್ರಮ

Suddi Udaya

ಮಾಲಾಡಿ: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ರಿಂದ ಕಾರ್ಯಕರ್ತರ ಸಭೆ

Suddi Udaya

ಉಜಿರೆ ಅನುಗ್ರಹದಲ್ಲಿ ನವೀಕೃತಗೊಂಡ ಪೂರ್ವ ಪ್ರಾಥಮಿಕ ತರಗತಿ ಹಾಗೂ ಒಳಾಂಗಣ ಆಟದ ಮನೆಯ ಉದ್ಘಾಟನೆ

Suddi Udaya

ನಾಳೆ ಬೆಳ್ತಂಗಡಿಗೆ ಜಿಲ್ಲಾಧಿಕಾರಿ ಭೇಟಿ

Suddi Udaya

ಉಜಿರೆ: ಪದ್ಮಶ್ರೀ ಎಂಟರ್‌ಪ್ರೈಸಸ್‌ನ ದಿನಚರಿ ಪುಸ್ತಕ ಬಿಡುಗಡೆ

Suddi Udaya

ಧರ್ಮಸ್ಥಳ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು ಸಾರಿಗೆ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya
error: Content is protected !!