23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಕುತ್ಯಾರು ರಸ್ತೆಯಲ್ಲಿ ಗಾಳಿ ಮಳೆಗೆ ವಿದ್ಯುತ್ ತಂತಿ ಮೇಲೆ ಬಿದ್ದ ಮರ

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಕುತ್ಯಾರು ರಸ್ತೆಯಲ್ಲಿ ಮೇ 15ರಂದು ರಾತ್ರಿ ಮರವೊಂದು ಗಾಳಿಗೆ ತುಂಡರಿಸಿ ವಿದ್ಯುತ್ ತಂತಿ ಮೇಲೆ ಬಿದ್ದಿದೆ. ತಕ್ಷಣ‌ ಮೆಸ್ಕಾಂ ಇಲಾಖೆಗೆ ಸ್ಥಳೀಯರು ಮಾಹಿತಿ ನೀಡಿದಂತೆ ಮರ ತುಂಡರಿಸಿ ತೆಗೆದಿದ್ದಾರೆ. ಆದರೆ ರಸ್ತೆಯಲ್ಲೇ ಮರ ಇದ್ದುದರಿಂದ ರಸ್ತೆ ತಡೆಯುಂಟಾಯಿತು.

ಬಳಿಕ ಸಾರ್ವಜನಿಕರು ತೆರವಿಗೆ ಸಹಕರಿಸಿದರು. ನಗರದಲ್ಲಿ ಸೇರಿದಂತೆ ಬಹಳಷ್ಟು ಅಪಾಯಕಾರಿ ಮರವಿದೆ ಆದರೆ ತೆರವುಗೊಳಿಸದೆ ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಆದರೆ ಇಲಾಖೆಗಳು ಟ್ರಿ ಟ್ರಿಮ್ಮಿಂಗ್ ನಡೆಸದಿರುವ ಬಗ್ಗೆ, ಸಾರ್ವಜನಿಕರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related posts

ಮಡoತ್ಯಾರು ನೇಸರ ಸಂಜೀವಿನಿ ಮಹಿಳಾ ಒಕ್ಕೂಟ ಮಹಾಸಭೆ

Suddi Udaya

ಗುರುವಾಯನಕೆರೆ: 7 ಮಂದಿ ಸಾಧಕರಿಗೆ ‘ಎಕ್ಸೆಲ್ ಅಕ್ಷರ ಗೌರವ ಪುರಸ್ಕಾರ’ ಪ್ರದಾನ

Suddi Udaya

ಸುಲ್ಕೇರಿ ಗ್ರಾಮ ಪಂಚಾಯತ್ ನ ಗ್ರಾಮ ಸಭೆ: ಗರ್ಭಿಣಿಯರು, ಬೆನ್ನುನೋವಿದ್ದರು ಈ ರಸ್ತೆಯಲ್ಲಿ ಸಾಗಿದರೆ ಸಮಸ್ಯೆ ಗ್ಯಾರಂಟಿ

Suddi Udaya

ಜಾವೆಲಿನ್ ಎಸೆತ: ಮಚ್ಚಿನ ಸ.ಪ್ರೌ. ಶಾಲಾ ವಿದ್ಯಾರ್ಥಿ ಮಹಮದ್ ಯಾಸ್ಮಿರ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಮೂಡುಕೋಡಿ ಕೃಷ್ಣಜನ್ಮಾಷ್ಠಮಿ ಪ್ರಯುಕ್ತ 3ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಮೊಗ್ರು ಸ.ಕಿ.ಪ್ರಾ. ಶಾಲೆಯಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ

Suddi Udaya
error: Content is protected !!