23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಕೀಲರ ಸಂಘದಿಂದ ಹಿರಿಯ ನ್ಯಾಯಾಧೀಶ ದೇವರಾಜು ಹೆಚ್ ಎಂ ರವರಿಗೆ ಬೀಳ್ಕೊಡುಗೆ ಸಮಾರಂಭ

ಬೆಳ್ತಂಗಡಿ: ವಕೀಲರ ಸಂಘ ಬೆಳ್ತಂಗಡಿ ಇದರ ವತಿಯಿಂದ ಪ್ರಧಾನ ಹಿರಿಯ ನ್ಯಾಯಾಧೀಶರಾದ ದೇವರಾಜು ಹೆಚ್ ಎಂ ರವರಿಗೆ ಬೀಳ್ಕೊಡುಗೆ ಸಮಾರಂಭವು ವಕೀಲರ ಭವನದಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ವಸಂತ ಮರಕಡ ವಹಿಸಿದ್ದರು.

ಮುಖ್ಯ ಅಥಿತಿಗಳಾಗಿ ಸಂದೇಶ್ ಕೆ ಜೆ ( ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆ ಎಂ ಎಫ್ ಸಿ ಬೆಳ್ತಂಗಡಿ., ಹಿರಿಯ ವಕೀಲರ ಸಮಿತಿ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೊ, ವಕೀಲರ ಸಂಘದ ರಿ ಬೆಳ್ತಂಗಡಿ ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ, ಹಿರಿಯ ನ್ಯಾಯವಾದಿ ಬಿ ಕೆ ಧನಂಜಯ ರಾವ್ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ವಕೀಲರ ಸಂಘ ಬೆಳ್ತಂಗಡಿಯ ಉಪಾಧ್ಯಕ್ಷ ಅಶೋಕ್ ಕರಿಯನೆಲ, ಖಜಾಂಚಿಯಾದ ಪ್ರಶಾಂತ್ ಎಂ, ಶ್ರೀಮತಿ ಅಸ್ಮಾ, ಮತ್ತಿತರರು, ಕಾರ್ಯಕ್ರಮದಲ್ಲಿ ವಕೀಲರ ಸಂಘದ ಇತರ ಪದಾಧಿಕಾರಿಗಳು, ವಕೀಲರುಗಳು ಹಾಗೂ ನ್ಯಾಯಾಲಯದ ಸಿಬ್ಬಂದಿ ವರ್ಗ ಹಾಜರಿದ್ದರು.

ನವೀನ್ ಬಿ ಕೆ ಸ್ವಾಗತಿಸಿದರು. ಶ್ರೀಮತಿ ಉಷಾ ಪ್ರಾರ್ಥಿಸಿದರು. ಪ್ರಶಾಂತ್ ಎಂ ಧನ್ಯವಾದವಿತ್ತರು.

Related posts

ಅಳದಂಗಡಿಯಲ್ಲಿ ಆಮಂತ್ರಣ ದಶಮಾನೋತ್ಸವಕ್ಕೆ ಚಾಲನೆ

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜಿಗೆ ಡಾ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಪಟ್ರಮೆ: ಅನಾರು ನಿವಾಸಿ ಶ್ರೀಮತಿ ದೇವಕಿ ನಿಧನ

Suddi Udaya

ಬಲ್ಲಾಳರಾಯನ ದುರ್ಗಕ್ಕೆ ಟ್ರಕ್ಕಿಂಗ್ ಬಂದು ಕಾಡಿನ ಮಧ್ಯೆ ದಾರಿ ತಪ್ಪಿದ ಕಾಲೇಜು ವಿದ್ಯಾರ್ಥಿಗಳ ತಂಡ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಇಕೋಫ್ರೆಶ್ ಎಂಟರ್‌ ಪ್ರೈಸಸ್ ಬೆಳ್ತಂಗಡಿ-ಪುತ್ತೂರು ಇದರ ಸಹಯೋಗದೊಂದಿಗೆ ಜ.13 -18: ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಮತ್ತು ಮಾರಾಟ

Suddi Udaya

ಗುರುಚೇತನ ಪುನಃಶ್ಚೇತನ-ಬೆಳ್ತಂಗಡಿ ಧರ್ಮಪ್ರಾಂತ್ಯದ ಶಾಲಾ ಅಧ್ಯಾಪಕ ಶಿಬಿರ

Suddi Udaya
error: Content is protected !!