September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮುಖ್ಯಮಂತ್ರಿ ಸಿದ್ದರಾಮಯ್ಯ ರವರನ್ನು ಭೇಟಿ ಮಾಡಿದ ದ.ಕ.ಜಿಲ್ಲೆಯ ಕಾಂಗ್ರೆಸ್ ಮುಸ್ಲಿಮ್ ಮುಖಂಡರ ನಿಯೋಗ

ಬೆಳ್ತಂಗಡಿ: ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ರವರನ್ನು ಬೆಂಗಳೂರಿನ ಮುಖ್ಯಮಂತ್ರಿ ಸಿವಾಸದಲ್ಲಿ ದ.ಕ.ಜಿಲ್ಲೆಯ ಕಾಂಗ್ರೆಸ್ ಮುಸ್ಲಿಮ್ ಮುಖಂಡರ ನಿಯೋಗ ಬೇಟಿಯಾಗಿ ಮಾತುಕತೆ ನಡೆಸಿದರು.

ನಿಯೋಗದಲ್ಲಿ ಹಾಜಿ ಯು.ಕೆ.ಮೋನು ಕಣಚೂರು, ಶಾಹುಲ್ ಹಮೀದ್ ಕೆ.ಕೆ., ಇಬ್ರಾಹಿಂ ಕೋಡಿಜಾಲ್, ಮಹಮ್ಮದ್ ಬಪ್ಪಳಿಗೆ, ಅಯ್ಯೂಬ್ ಉಳ್ಳಾಲ, ಉಸ್ಮಾನ್ ಕಲ್ಲಾಪು, ಅಬ್ದುಲ್ ಕರೀಮ್ ಗೇರುಕಟ್ಟೆ, ಮುಸ್ತಫಾ ಉಳ್ಳಾಲ,ಇಲ್ಯಾಸ್ ಕಕ್ಕಿಂಜೆ, ಮುಂತಾದವರಿದ್ದರು.

Related posts

ಮಚ್ಚಿನ: ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ: ಅಪಾರ ನಷ್ಟ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಎಲ್.ಸಿ.ಆರ್ ವಿದ್ಯಾ ಸಂಸ್ಥೆಗೆ ಪ್ರಶಸ್ತಿ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಹೆಗ್ಗಡೆಯವರಿಗೆ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಗೌರವ ಪ್ರಶಸ್ತಿ: ಸಿರಿ ಸಿಬ್ಬಂದಿಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆಯವರ 75ನೇ ವರ್ಷದ ಹುಟ್ಟುಹಬ್ಬ ಪ್ರಯುಕ್ತ ಸಿರಿ ಸಿಬ್ಬಂದಿಗಳಿಂದ ಶುಭಾಶಯ

Suddi Udaya

ಮದ್ದಡ್ಕ ಪಲ್ಕೆ ಎಂಬಲ್ಲಿ ಮಾರಿ ಪೂಜೆ ಹಾಗೂ ಗುಳಿಗ ದೈವದ ಗಗ್ಗರ ಸೇವೆ

Suddi Udaya

ಉಜಿರೆಯ ಉದ್ಯಮಿ ಮೋಹನ ಮುರುಡಿತ್ತಾಯ ನಿಧನ

Suddi Udaya
error: Content is protected !!