25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ ಹೇಡ್ಯ ನಿವಾಸಿ ಎಸ್.ಪಿ ಮ್ಯಾಥ್ಯೂ ನಿಧನ

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಹೇಡ್ಯ ವಿಲಿಯಾತ್ ಪರಂಬಿಲ್ ನಿವಾಸಿ ಎಸ್. ಪಿ. ಮ್ಯಾಥ್ಯೂ ( 77) ಅಲ್ಪ ಕಾಲದ ಅಸೌಖ್ಯದಿಂದ ಮೇ 16ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.

ಕೃಷಿಕರಾಗಿದ್ದ ಅವರು ಸಾಮಾಜಿಕ ಕಳಕಳಿಯುಳ್ಳವರಾಗಿದ್ದರು. ಅತ್ಯುತ್ತಮ ಕಲಾವಿದರೂ ಆಗಿದ್ದು ಮುಂಡಾಜೆ ಸೈಂಟ್ ಮೇರಿ ಚರ್ಚ್ ಸಹಿತ ಹಲವೆಡೆ ನಾಟಕಗಳಲ್ಲಿ ಪಾತ್ರವಹಿಸುತ್ತಿದ್ದರು.

ಮೃತರು ಪತ್ನಿ ಆನಿಸ್, ಪುತ್ರ ವಿಲ್ಸನ್, ಪುತ್ರಿ ಮಾಲಿನಿ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಅಳದಂಗಡಿ ವಲಯ ವಾರ್ಷಿಕ ಮಹಾಸಭೆ

Suddi Udaya

ಉಜಿರೆಯ ಸ್ನೇಕ್ ಜಾಯ್ ರವರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 233.13 ಕೋಟಿ ವ್ಯವಹಾರ, ಸದಸ್ಯರಿಗೆ ಶೇ. 15 ಡಿವಿಡೆಂಟ್

Suddi Udaya

ಔಷಧ ದಾನಕ್ಕಾಗಿ ಕ್ಷೇತ್ರದಿಂದ ವಾರ್ಷಿಕವಾಗಿ ರೂ.2ರಿಂದ 3 ಕೋಟಿ ರೂ. ಅನುದಾನ: ಡಾ.ಹೆಗ್ಗಡೆ

Suddi Udaya

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯಕ್ಕೆ ರಾಷ್ಟ್ರೀಯ ಮಟ್ಟದ ಎನ್.ಬಿ.ಎ ಮಾನ್ಯತೆ

Suddi Udaya

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಕಳಿಯ ನಿವಾಸಿ ಶಿವರಾಜ್ ಎಂ. ರವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!