25.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲಾ ಪ್ರತಿಭೆಗಳು ಸಂಸ್ಥೆಯ 5ನೇ ವರ್ಷದ ಸಂಭ್ರಮ: ಆಮಂತ್ರಣ ವಿಜಯ ಕುಮಾರ್ ಜೈನ್ ಅಳದಂಗಡಿ ರವರಿಗೆ ಸನ್ಮಾನ

ಬೆಳ್ತಂಗಡಿ: ವಿವಿಧ ಕ್ಷೇತ್ರದಲ್ಲಿನ ಸೇವೆ ಹಾಗೂ ಕಲಾವಿದರಿಗೆ, ಬೆಳೆಯುವ ಪ್ರತಿಭೆಗಳಿಗೆ ನೀಡುವ ಸಹಕಾರದ ಮನೋಭಾವನೆಯಿಂದ ಆಮಂತ್ರಣ ವಿಜಯ ಕುಮಾರ್ ಜೈನ್ ಅಳದಂಗಡಿ ಇವರಿಗೆ ಸನ್ಮಾನ ನಡೆಯಿತು.


ಮೇ.12 ರಂದು ಮೂಡಬಿದ್ರೆ ಸಮಾಜ ಮಂದಿರದಲ್ಲಿ ನಡೆದ ಕಲಾ ಪ್ರತಿಭೆಗಳು ಸಂಸ್ಥೆಯ 5 ನೇ ವರ್ಷದ ಸಂಭ್ರಮದಲ್ಲಿ ಜೀ.ಕನ್ನಡ ಡ್ರಾಮಾ ಜೂನಿಯರ್ ಫೈನಲಿಸ್ಟ್ ಅಪೂರ್ವ ಮಾಳ ಇವರ ವತಿಯಿಂದ ಸನ್ಮಾನ ನಡೆಯಿತು.


ಈ ಸಂದರ್ಭದಲ್ಲಿ ಅಕ್ಷತಾ ಮಾಳ, ಕಲಾ ಪ್ರತಿಭೆಗಳು ತಂಡದ ವಿಜಯಚ್ಚಂದ್ರ ಮುಂಡ್ಲಿ, ಪ್ರಕಾಶ್ ಆಚಾರ್ಯ ಮೂಡಬಿದ್ರೆ, ಧನರಾಜ ಆಚಾರ್ಯ, ಮಧುಕರ ಕೊಟೇಶ್ವರ, ಪ್ರಸಾದ್ ನಾಯಕ್ ಕಾರ್ಕಳ, ರಾಕೇಶ್ ಪೊಳಲಿ ಉಪಸ್ಥಿತರಿದ್ದರು.

Related posts

ಅಕ್ರಮ ಕಲ್ಲು ಕೋರೆ ವಿಷಯದಲ್ಲಿ ದಾಖಲಾದ ಎರಡು ಪ್ರಕರಣ: ರದ್ದುಗೊಳಿಸುವಂತೆ ಕೋರಿ ಶಾಸಕ ಹರೀಶ್ ಪೂಂಜ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

Suddi Udaya

ಪಟ್ರಮೆ: ಡೆಚ್ಚಾರು ನಿವಾಸಿ ತಿಮ್ಮಪ್ಪ ಗೌಡ ನಿಧನ

Suddi Udaya

ಬೆಳ್ತಂಗಡಿ: ಅಂಬ್ಯೂಲೆನ್ಸ್ ಚಾಲಕನ ಮೇಲೆ ಹಲ್ಲೆ

Suddi Udaya

ಪುಂಜಾಲಕಟ್ಟೆ -ಚಾರ್ಮಾಡಿ ಅವೈಜ್ಞಾನಿಕ ಕಾಮಗಾರಿಯಿಂದ ಬೇಸತ್ತ ನಾಗರಿಕರು

Suddi Udaya

ಫೆ.12-13: ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ

Suddi Udaya

ಕಳೆಂಜ: ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ

Suddi Udaya
error: Content is protected !!