25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲಾ ಪ್ರತಿಭೆಗಳು ಸಂಸ್ಥೆಯ 5ನೇ ವರ್ಷದ ಸಂಭ್ರಮ: ಆಮಂತ್ರಣ ವಿಜಯ ಕುಮಾರ್ ಜೈನ್ ಅಳದಂಗಡಿ ರವರಿಗೆ ಸನ್ಮಾನ

ಬೆಳ್ತಂಗಡಿ: ವಿವಿಧ ಕ್ಷೇತ್ರದಲ್ಲಿನ ಸೇವೆ ಹಾಗೂ ಕಲಾವಿದರಿಗೆ, ಬೆಳೆಯುವ ಪ್ರತಿಭೆಗಳಿಗೆ ನೀಡುವ ಸಹಕಾರದ ಮನೋಭಾವನೆಯಿಂದ ಆಮಂತ್ರಣ ವಿಜಯ ಕುಮಾರ್ ಜೈನ್ ಅಳದಂಗಡಿ ಇವರಿಗೆ ಸನ್ಮಾನ ನಡೆಯಿತು.


ಮೇ.12 ರಂದು ಮೂಡಬಿದ್ರೆ ಸಮಾಜ ಮಂದಿರದಲ್ಲಿ ನಡೆದ ಕಲಾ ಪ್ರತಿಭೆಗಳು ಸಂಸ್ಥೆಯ 5 ನೇ ವರ್ಷದ ಸಂಭ್ರಮದಲ್ಲಿ ಜೀ.ಕನ್ನಡ ಡ್ರಾಮಾ ಜೂನಿಯರ್ ಫೈನಲಿಸ್ಟ್ ಅಪೂರ್ವ ಮಾಳ ಇವರ ವತಿಯಿಂದ ಸನ್ಮಾನ ನಡೆಯಿತು.


ಈ ಸಂದರ್ಭದಲ್ಲಿ ಅಕ್ಷತಾ ಮಾಳ, ಕಲಾ ಪ್ರತಿಭೆಗಳು ತಂಡದ ವಿಜಯಚ್ಚಂದ್ರ ಮುಂಡ್ಲಿ, ಪ್ರಕಾಶ್ ಆಚಾರ್ಯ ಮೂಡಬಿದ್ರೆ, ಧನರಾಜ ಆಚಾರ್ಯ, ಮಧುಕರ ಕೊಟೇಶ್ವರ, ಪ್ರಸಾದ್ ನಾಯಕ್ ಕಾರ್ಕಳ, ರಾಕೇಶ್ ಪೊಳಲಿ ಉಪಸ್ಥಿತರಿದ್ದರು.

Related posts

ಕಲ್ಮಂಜ ಹಾಗೂ ಮುಂಡಾಜೆ ಗ್ರಾಮದಲ್ಲಿ ಗುಡ್ಡ ಕುಸಿದು ರಸ್ತೆಗೆ ಹಾನಿ

Suddi Udaya

ರೆಖ್ಯ : ಪರಕಳದಲ್ಲಿ ಮನೆಯ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಹಾನಿ

Suddi Udaya

ಮಡಂತ್ಯಾರು: ಪೆದ್ಯಾರ್ ರಸ್ತೆಯಲ್ಲಿ ಗುಂಡಿ ಮುಚ್ಚುವ ಕಾರ್ಯ: ಸುದ್ದಿ ಉದಯ ಜನಧ್ವನಿ Effect

Suddi Udaya

ಮಚ್ಚಿನ ಬೂತ್ ಸಂಖ್ಯೆ 181, 182, 183ರ ಮತಗಟ್ಟೆಗೆ ಆರ್‌ಎಸ್‌ಎಸ್ ಮುಖಂಡ ಪ್ರಭಾಕರ್ ಭಟ್ ಕಲ್ಲಡ್ಕ ಭೇಟಿ

Suddi Udaya

ಬಳಂಜ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕುಪ್ಪೆಟ್ಟಿ ಸ.ಉ.ಪ್ರಾ.ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!