September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲಾ ಪ್ರತಿಭೆಗಳು ಸಂಸ್ಥೆಯ 5ನೇ ವರ್ಷದ ಸಂಭ್ರಮ: ಆಮಂತ್ರಣ ವಿಜಯ ಕುಮಾರ್ ಜೈನ್ ಅಳದಂಗಡಿ ರವರಿಗೆ ಸನ್ಮಾನ

ಬೆಳ್ತಂಗಡಿ: ವಿವಿಧ ಕ್ಷೇತ್ರದಲ್ಲಿನ ಸೇವೆ ಹಾಗೂ ಕಲಾವಿದರಿಗೆ, ಬೆಳೆಯುವ ಪ್ರತಿಭೆಗಳಿಗೆ ನೀಡುವ ಸಹಕಾರದ ಮನೋಭಾವನೆಯಿಂದ ಆಮಂತ್ರಣ ವಿಜಯ ಕುಮಾರ್ ಜೈನ್ ಅಳದಂಗಡಿ ಇವರಿಗೆ ಸನ್ಮಾನ ನಡೆಯಿತು.


ಮೇ.12 ರಂದು ಮೂಡಬಿದ್ರೆ ಸಮಾಜ ಮಂದಿರದಲ್ಲಿ ನಡೆದ ಕಲಾ ಪ್ರತಿಭೆಗಳು ಸಂಸ್ಥೆಯ 5 ನೇ ವರ್ಷದ ಸಂಭ್ರಮದಲ್ಲಿ ಜೀ.ಕನ್ನಡ ಡ್ರಾಮಾ ಜೂನಿಯರ್ ಫೈನಲಿಸ್ಟ್ ಅಪೂರ್ವ ಮಾಳ ಇವರ ವತಿಯಿಂದ ಸನ್ಮಾನ ನಡೆಯಿತು.


ಈ ಸಂದರ್ಭದಲ್ಲಿ ಅಕ್ಷತಾ ಮಾಳ, ಕಲಾ ಪ್ರತಿಭೆಗಳು ತಂಡದ ವಿಜಯಚ್ಚಂದ್ರ ಮುಂಡ್ಲಿ, ಪ್ರಕಾಶ್ ಆಚಾರ್ಯ ಮೂಡಬಿದ್ರೆ, ಧನರಾಜ ಆಚಾರ್ಯ, ಮಧುಕರ ಕೊಟೇಶ್ವರ, ಪ್ರಸಾದ್ ನಾಯಕ್ ಕಾರ್ಕಳ, ರಾಕೇಶ್ ಪೊಳಲಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂ.ಮಾ. ಪ್ರಾ. ಶಾಲೆಗೆ ಹಲವು ಪ್ರಶಸ್ತಿ

Suddi Udaya

ಕೊಲ್ಪಾಡಿ ಸ.ಕಿ.ಪ್ರಾ. ಶಾಲೆಯಲ್ಲಿ ಶಾಲೆಯ ಅಭಿವೃದ್ಧಿಗಾಗಿ ‘ವಿದ್ಯಾನಿಧಿ’ ಯೋಜನೆಗೆ ಚಾಲನೆ

Suddi Udaya

ಇಳಂತಿಲ ವಾಣಿಶ್ರೀ ಭಜನಾ ಮಂದಿರದಲ್ಲಿ ರಕ್ತದಾನ ಶಿಬಿರ

Suddi Udaya

ನಿವೃತ್ತ ನೌಕರರ ಸಂಘದ ರಜತ ಮಹೋತ್ಸವ ಸ್ಮರಣಸಂಚಿಕೆ “ಪ್ರಬುದ್ಧ” ಡಾ| ಡಿ. ಹೆಗ್ಗಡೆಯವರಿಗೆ ಅರ್ಪಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶ್ರೀ  ಗಣೇಶ ಚತುರ್ಥಿ ಪ್ರಯುಕ್ತ 108 ತೆಂಗಿನ ಕಾಯಿ ಗಣಹೋಮ ಹಾಗೂ ರಂಗಪೂಜೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರೊಂದಿಗೆ ಸಂವಾದ ಕಾರ್ಯಕ್ರಮ

Suddi Udaya
error: Content is protected !!